Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಕರ ಅಪಘಾತದಲ್ಲಿ ಮಕ್ಕಳು ಬಚಾವ್ : ನೆಮ್ಮದಿಯ ನಿಟ್ಟುಸಿರು ಬಿಟ್ಟ ಪೋಷಕರು..!

Facebook
Twitter
Telegram
WhatsApp

ತುಮಕೂರು: ಶಾಲಾ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಹತ್ತು ಮಕ್ಕಳಿಗೆ ಗಾಯಗಳಾಗಿದೆ.

ಗಾಯಗೊಂಡ ಮಕ್ಕಳನ್ನ ಕೊರಟಗೆರೆಯಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. SVG ಶಾಲೆಗೆ ಸೇರಿದ ಶಾಲಾ ವಾಹನ ಇದಾಗಿದೆ. ಬೈಚಾಪುರ ಬಳಿ ಪಲ್ಟಿ ಹೊಡೆದು ದುರ್ಘಟನೆ ಸಂಭವಿಸಿದೆ.

ಚಾಲಕ ಕುಡಿದು ವಾಹನ ಚಲಾಯಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಆತ ಕುಡಿದಿದ್ದರಿಂದಲೇ ವಾಹನ ಪಲ್ಟಿಯಾಗಿದೆ ಎಂಬ ವಿಚಾರವೂ ರ್ಚೆಯಾಗುತ್ತಿದೆ. ಇನ್ನು ವಾಹನ ಪಲ್ಟಿಯಾಗುತ್ತಿದ್ದಂತೆ ಚಾಲಕ ಪರಾರಿಯಾಗಿದ್ದಾನೆ. ಕೊರಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಯಾವುದೇ ಮಕ್ಕಳಿಗೂ ಪ್ರಾಣ ಹಾನಿಯಾಗಿಲ್ಲ. ಇದು ಪೋಷಕರನ್ನ ಸ್ವಲ್ಪ ನೆಮ್ಮದಿಗೆ ದೂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪೆನ್ ಡ್ರೈವ್ ಹಂಚುವುದಕ್ಕೆ ಅನುಮತಿ ಕೊಟ್ಟಿದ್ದೇ ಕುಮಾರಸ್ವಾಮಿ: ಶಿವರಾಮೇಗೌಡ ಶಾಕಿಂಗ್ ಹೇಳಿಕೆ..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ‌. ನಿನ್ನೆಯಷ್ಟೇ ವಕೀಲ ದೇವರಾಜೇಗೌಡ, ಈ ವಿಡಿಯೋ ರಿಲೀಸ್ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ ಎಂದು

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

error: Content is protected !!