Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆ : ಕರ್ನಾಟಕಕ್ಕೆ 4 ರಾಷ್ಟ್ರ ಪ್ರಶಸ್ತಿ

Facebook
Twitter
Telegram
WhatsApp

 

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ. 777 ಚಾರ್ಲಿ‌ ಸಿನಿಮಾ, ಬಾಳೆ ಬಂಗಾರ ಶಾರ್ಟ್ ಮೂವಿ, ಆಯುಷ್ಮಾನ್, ಕ್ರಿಟಿಕ್ ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ.

ಅನಿರುದ್ಧ್ ಜತ್ಕರ್ ಬಾಳೆ ಬಂಗಾರ ಶಾರ್ಟ್ ಮೂವಿ ನಿರ್ಮಿಸಿದ್ದರು. ಅದು ತನ್ನ ಅತ್ತೆ ಭಾರತೀ ವಿಷ್ಣುವರ್ಧನ್ ಬಗೆಗಿನ ಕಿರು ಚಿತ್ರವಾಗಿತ್ತು. ಅವರ ಜೀವನಾಧಾರಿತ ಸಿನಿಮಾವಾಗಿತ್ತು. ಬಾಳೆ‌ಬಂಗಾರಕ್ಕೆ ಇದೀಗ ರಾಷ್ಟ್ರ ಪ್ರಶಸ್ತಿ ಗೌರವ ಲಭಿಸಿದೆ.

ಆಯುಷ್ಮಾನ್ ಇಂಗ್ಲೀಷ್, ಕನ್ನಡ ನಿರ್ಮಣವಾದ ಈ ಸಿನಿಮಾವನ್ನು ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್ ನಿರ್ಮಾಣ ಮಾಡಿದ್ದು, ಜೇಕಬ್ ವರ್ಗೀಸ್ ನಿರ್ದೇಶನ ಮಾಡಿದ್ದರು.

ಅತ್ಯುತ್ತಮ ಕನ್ನಡ ಸಿನಿಮಾ 777 ಚಾರ್ಲಿ ಸಿನಿಮಾಗೂ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪರಂವಃ ಸ್ಟುಡಿಯೋಸ್ ಈ ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಕಿರಣ್ ರಾಜ್ ಕೆ ಈ ಸಿ‌ನಿಮಾ ನಿರ್ದೇಶನ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!