Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೀದಿ ಬದಿಯ ತರಕಾರಿಯಂತಾಗಿದೆ ಡಾಕ್ಟರೇಟ್ : ಶಾಂತವೀರ ಮಹಾಸ್ವಾಮೀಜಿ ಬೇಸರ..!

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಆ.28 : ಡಾಕ್ಟರೇಟ್ ಪದವಿ ಈಗ ಮೊದಲಿನಂತೆ ಉಳಿದಿಲ್ಲ. ಹಣ ಕೊಟ್ಟವರಿಗೆ ಸುಲಭವಾಗಿ ಸಿಗುತ್ತಿದೆ ಎಂಬ ಆರೋಪ ಹಲವು ದಿನಗಳಿಂದಾನೂ ಕೇಳಿ ಬರುತ್ತಿದೆ. ಇದೀಗ ಇದೇ ವಿಚಾರಕ್ಕೆ ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ನಮ್ಮ ಹೆಸರಿನ ಮುಂದೆ ಗೌರವ ಡಾಕ್ಟರೇಟ್ ಬಳಸಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ.

“ಆತ್ಮೀಯ ಪತ್ರಕರ್ತರು, ಭಕ್ತರು, ಶ್ರೀಮಠದ ಶಿಷ್ಯರು, ಅಭಿಮಾನಿಗಳು, ಸ್ನೇಹಿತರಲ್ಲಿ ಮನವಿ. ಇತ್ತೀಚಿಗೆ ಗೌರವ ಡಾಕ್ಟರೇಟ್ ಎಂಬುದು ವ್ಯಾಪಾರೀಕರಣವಾಗಿರುವುದರಿಂದ ಅಸಮರ್ಥರು ಹಣವಂತರು, ಹಣ ಕೊಟ್ಟು ಡಾ. ಪದವಿ (ಖರೀದಿ) ಪಡೆಯುತ್ತಿರುವುದು ಅತ್ಯಂತ ಖಂಡನೀಯ ಮತ್ತು ಅಸಹ್ಯತಂದಿದೆ. ಬೀದಿ ಬದಿಯ ತರಕಾರಿಯಂತೆ ಹತ್ತು ಇಪ್ಪತ್ತು ಸಾವಿರಕ್ಕೆ ಮಾರುತ್ತಿದ್ದಾರೆ ಹಾಗೂ ಪಡೆಯುತ್ತಿದ್ದಾರೆ.

ಇದು ಮಠಾಧೀಶರನ್ನು ಬಿಟ್ಟಿಲ್ಲ ಇಂತಹ ನಕಲಿಗಳಿಂದ ಅಸಲಿ ಸಮರ್ಥರು, ಅರ್ಹರಿಗೆ, ಆಗೌರವ ತರುವಂತಿದೆ. ಈ ಕಾರಣದಿಂದ ನಮಗೆ ನೀಡಿದ್ದ ಗೌರವ ಡಾಕ್ಟರೇಟ್ ತಿರಸ್ಕರಿಸುತ್ತೇವೆ ಹಾಗೂ ಎರಡು ದೇಶಗಳಿಂದ ಬಂದಿರುವ ಮನವಿಯನ್ನು ಸ್ವೀಕರಿಸುವುದಿಲ್ಲ” ಎಂದು ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷರು ಆದಂತ ಶ್ರೀ ಶಾಂತವೀರ ಮಹಾಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!