Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುಟಾಣಿ ಮಕ್ಕಳೊಂದಿಗೆ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ

Facebook
Twitter
Telegram
WhatsApp

 

ಇಂದು ರಕ್ಷಾ ಬಂಧನ. ದೇಶಾದ್ಯಂತ ರಕ್ಷಾ ಬಂಧನ ಆಚರಿಸಿ ಸೋದರ – ಸೋದರಿಯರು ಖುಷಿ ಪಡುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರು ರಕ್ಷಾ ಬಂಧನ ಆಚರಣೆ‌ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ಪ್ರಧಾನಿ ಮೋದಿ ಅವರು ವರ್ಷ ವರ್ಷ ರಾಖಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ಈ ಬಾರಿ ಮಕ್ಕಳ ಜೊತೆಗೆ ಈ ರಾಖಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಶಾಲಾ‌ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ್ದಾರೆ. ಮಕ್ಕಳೊಟ್ಟಿಗೆ ರಾಖಿ ಕಟ್ಟಿಸಿಕೊಂಡು, ಮಕ್ಕಳ ಜೊತೆಗೆ ಒಂದಷ್ಟು ಸಮಯ‌ ಕಳೆದಿದ್ದಾರೆ. ಪುಟಾಣಿ‌ ಮಕ್ಕಳಿಗೆ ರಾಖಿ ಕಟ್ಟಿದ್ದಕ್ಕೆ ಪ್ರಧಾನಿ ಮೋದಿ ಅವರು ಪ್ರೀತಿಯ ಮುತ್ತನ್ನು ನೀಡಿದ್ದಾರೆ.

 

ಸಂಸದ ಪ್ರತಾಪ್ ಸಿಂಹ ಪ್ರಧಾನಿ‌ ಮೋದಿ ಅವರು ರಾಖಿ ಹಬ್ಬ ಆಚರಣೆ ಮಾಡಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ‌ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಶಾಲಾ ಬಾಲಕಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು ಎಂದು ಬರೆದುಕೊಂಡಿದ್ದಾರೆ. ಈ ಸುಂದರ ವಿಡಿಯೋಗೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಬರುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

error: Content is protected !!