Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ರಕ್ಷಾ ಬಂಧನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಆ.30) :  ಸಹೋದರ ಸಹೋದರಿಯರ ಬಂಧವನ್ನು ನೂಲಿನಲ್ಲಿ ಮತ್ತಷ್ಠು ಮಗದಷ್ಟು ಬಿಗಿಯಾಗಿಸುವ ಹಬ್ಬ ರಕ್ಷಾ ಬಂಧನವಾಗಿದೆ ಎಂದು ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಾಬುಲಾಲ್ ಪಟಿಯಾರ್ ತಿಳಿಸಿದರು.

ನಗರದ ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯಲ್ಲಿ 50ನೇ ವರ್ಷದ ರಕ್ಷಾ ಬಂಧನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಸಹೋದರ ಸಹೋದರಿಯರ ನಡುವೆ ಒಬ್ಬರಿಗೊಬ್ಬರು ರಕ್ಷಣೆಯ ಜವಾಬ್ದಾರಿ, ಗೌರವ, ಕಷ್ಟ ಕಾಲದಲ್ಲಿ ಬಿನ್ನಿಗೆ ನಿಲ್ಲುವ ಭಾಂದವ್ಯ ಪ್ರತೀಕವಾದ ರಾಖಿಗಳು ನಲಿದಾಡುವ ಹೋತ್ತು ಇದಾಗಿದೆ ಎಂದರು.

ಅಕ್ಕ-ತಮ್ಮನಿಗೆ ತಂಗಿ ಅಣ್ಣನಿಗೆ ಅಯುಷ್ಯವನ್ನು, ಸಂತೋಷವನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಹಣೆಗೆ ತಿಲಕವನ್ನು ಇಟ್ಟು ಸಹೋದರನ ಮುಂಗೈಗೆ ರಾಖಿ ಅಥವಾ ಪವಿತ್ರವಾದ ದಾರವನ್ನು ಕಟ್ಟುವ ಕ್ರಮ ಭಾಂಧವ್ಯದ ದ್ಯೋತಕ. ಅದೇ ರೀತಿ ರಾಖಿ ಕಟ್ಟಸಿಕೊಂಡ ಸಹೋದರ ನಿನ್ನ ರಕ್ಷಣೆ ನನ್ನದೇ ಎಂದು ಅವಳಿಗೆ ಮಾತು ಕೂಟ್ಟು ಉಡುಗೊರೆ ಸಿಹಿ ತಿಂಡಿ ಚಾಕೋಲೇಟ್ ಹೀಗೆ ಪ್ರೀತಿಯಿಂದ ಏನಾನ್ನಾದರೂ ಕೂಡುವ ರೂಢಿ ಇತ್ತೀಚೇಗೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಕುಮಾರ್, ಉಪಾಧ್ಯಕ್ಷರಾದ ಉತ್ತಮ ಚಂದ್ ಸುರಾನ್, ಕೋಶಾಧ್ಯಕ್ಷ ರಾಜೇಂದ್ರ, ನಿರ್ದೇಶಕರಾದ ಜಗರಿಲಾಲ್, ಸಲಹಾ ಸಮಿತಿ ಸದಸ್ಯರಾದ ಜೀಸುಲಾಲ್ ಜೈನ್, ಶಾಂತಿಲಾಲ್ ಜೈನ್ ಸೇರಿದಂತೆ ಶಾಲೆಯ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ನಂತರ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!