Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಹುನಿರೀಕ್ಷಿತ ಸೂರ್ಯಯಾನ ಆರಂಭ : ಶ್ರೀಹರಿಕೋಟಾದಿಂದ ಉಡಾವಣೆ

Facebook
Twitter
Telegram
WhatsApp

 

ಚಂದ್ರಯಾನ 3 ಸಕ್ಸಸ್ ಆದ ಬೆನ್ನಲ್ಲೇ ಇಂದು ಸೂರ್ಯನತ್ತ ಇಸ್ರೋ ಪಯಣ ಬೆಳಸಿದೆ. ಇದೇ ಮೊದಲ ಬಾರಿಗೆ ಇಸ್ರೋ ಸೂರ್ಯನ ನಭಕ್ಕೆ ಸಂಶೋದನೆಗಾಗಿ ಪಯಣ ಬೆಳೆಸಿರುವುದು. ಇಡೀ ಭಾರತೀಯರ ಚಿತ್ತ ಇಂದು ಇಸ್ರೋದತ್ತ ನೆಟ್ಟಿದೆ.

ಬಹುನಿರೀಕ್ಷಿತ ಸೂರ್ಯಯಾನ ಇಂದು ಆಂಧ್ರದ ಶ್ರೀಹರಿಕೋಟಾದಿಂದ ಸೂರ್ಯಯಾನ ಉಪಗ್ರಹ ಉಡಾವಣೆಯಾಗಿದೆ. ಆದಿತ್ಯ L-1 ಹೊತ್ತು ಸಾಗಿದೆ. ಇದೇ ಮೊದಲ ಬಾರಿಗೆ ಸೂರ್ಯನತ್ತ ಇಸ್ರೋ ಪಯಣ ಬೆಳೆಸಿದೆ. 7 ಪೆಲೋಡ್ ಹೊತ್ತು ನಭಕ್ಕೆ ಹೊರಟಿದ್ದಾನೆ ಆದಿತ್ಯ.

ಗ್ರಹಣದ ವೇಳೆ ಸೂರ್ಯನ ಅಧ್ಯಯನ ಮಾಡಲಾಗುತ್ತದೆ. ಸೂರ್ಯನ ಅಧ್ಯನಕ್ಕೆ 7 ಪೆಲೋಡ್ ಗಳನ್ನು ಅಳವಡಿಕೆ ಮಾಡಲಾಗಿದೆ. ಪೆಲೋಡ್ ತಯಾರಿಸಿರುವುದು ಬೆಂಗಳೂರು ಮೂಲದ IIA ಸಂಸ್ಥೆ. ಸೂರ್ಯನ ತಾಪಮಾನ, ಆಯಸ್ಕಾಂತೀಯ ಗುಣಗಳನ್ನು ಅಧ್ಯಯನ ಮಾಡಲು ಈ ಉಡಾವಣೆ‌ ಮಾಡಲಾಗಿದೆ. 15 ಕಿಲೋ ಮೀಟರ್ ಯಾನ ಬೆಳೆಸಿದ ಆದಿತ್ಯ. ಈಗಾಗಲೇ 1,2 ನೇ ನೌಕೆಯಿಂದ ಬೇರ್ಪಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!