Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೂರ್ಯಯಾನ ಮಿಷನ್ ಆದಿತ್ಯ ಎಲ್‌-1 ಯಶಸ್ವಿ ಉಡಾವಣೆ : ಎಚ್.ಎಸ್.ಟಿ.ಸ್ವಾಮಿ ಅಭಿನಂದನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ.01 : ಭಾರತದ ಚೊಚ್ಚಲ ಸೂರ್ಯಯಾನ ಮಿಷನ್ ಆದಿತ್ಯ ಎಲ್-1 ಯಶಸ್ವಿ ಉಡಾವಣೆಯಾಗಿರುವ ಹಿನ್ನೆಲೆ ಕ.ರಾ.ವಿ.ಪ.ರಾಜ್ಯ ಸಮಿತಿ ಸದಸ್ಯ ಎಚ್.ಎಸ್.ಟಿ.ಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

 

ಭೂಮಿಯಿಂದ ಸುಮಾರು 15 ಕೋಟಿ ಕಿ.ಮೀ. ದೂರದ ಸೂರ್ಯನನ್ನು ಅದರ ಅತ್ಯಂತ ಹೊರ ವಲಯ ಕರೋನ, ಸೌರಜ್ವಾಲೆ, ಸೂರ್ಯನ ವಾತಾವರಣ, ಸೂರ್ಯನ ತಾಪ, ಸೂರ್ಯನ ಕಿರಣಗಳ ಬಗ್ಗೆ ಅಧ್ಯಯನ ನಡೆಸಿ ನಿಖರವಾದ ಮಾಹಿತಿಯನ್ನು ಪಡೆದು ಭೂಮಿಗೆ ಕಳುಹಿಸಲಿದೆ.

ಈ ಯೋಜನೆಯನ್ನು ಯಶಸ್ವಿ ಗೊಳಿಸಿದ ಇಸ್ರೋ ವಿಜ್ಞಾನಿಗಳಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮತ್ತು ಚಿತ್ರದುರ್ಗ ಜಿಲ್ಲೆಯ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment