Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಷ್ಯಾ ಕಪ್ – 2023 : ಪಾಕ್ ವೇಗಿಗಳ ಅಬ್ಬರ,  ಟೀಂ ಇಂಡಿಯಾ 266 ಕ್ಕೆ ಆಲೌಟ್, ಮತ್ತೆ ಮಳೆ…!

Facebook
Twitter
Telegram
WhatsApp

ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್
ಸ್ಟೇಡಿಯಂನಲ್ಲಿ 2023 ರ ಏಷ್ಯಾ ಕಪ್‌ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಪೈಪೋಟಿ ನಡೆಸುತ್ತಿವೆ.

ಪಾಕ್ ವೇಗಿಗಳ ಅಬ್ಬರದಿಂದ ಟೀಂ ಇಂಡಿಯಾದ ಮೊದಲ ಶ್ರೇಣಿಯ ಆಟಗಾರರು ವಿಫಲವಾದ ಹಿನ್ನೆಲೆ ಇಶಾನ್ ಕಿಶನ್ (82), ಹಾರ್ದಿಕ್ ಪಾಂಡ್ಯ (87) ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇಬ್ಬರೂ ಅರ್ಧಶತಕ ಸಿಡಿಸಿದ್ದರಿಂದ ಭಾರತ ತಂಡ ಉತ್ತಮ ಸ್ಕೋರ್ ಗಳಿಸಲು ಸಾಧ್ಯವಾಯಿತು. 48.5 ಓವರ್‌ಗಳಲ್ಲಿ 266 ರನ್ ಗಳಿಸಿತು.

ಪಾಕಿಸ್ತಾನದ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಅತಿ ಹೆಚ್ಚು, ನಾಲ್ಕು ವಿಕೆಟ್ ಪಡೆದರೆ, ನಸೀಮ್ ಶಾ ಮತ್ತು ಹ್ಯಾರಿಸ್ ರವೂಫ್ ತಲಾ ಮೂರು ವಿಕೆಟ್ ಪಡೆದರು. 267 ರನ್‌ಗಳ ಗುರಿಯೊಂದಿಗೆ ಪಾಕಿಸ್ತಾನ ಕಣಕ್ಕೆ ಇಳಿಯಲಿದೆ. ಸದ್ಯ ಮಳೆ ಮತ್ತೆ ಶುರುವಾಗಿದ್ದು, ಮಳೆಯು ನಿಂತ ನಂತರ ಆಟ ಮುಂದುವರೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!