Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ರುಂಡ ಕೂಡ ಕಾಂಗ್ರೆಸ್ ಗೆ ಹೋಗಲ್ಲ : ರಮೇಶ್ ಜಾರಕಿಹೊಳಿ

Facebook
Twitter
Telegram
WhatsApp

ಬೆಳಗಾವಿ: ಲೋಕಸಭಾ ಚುನಾವಣೆಗಾಗಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ‌ ಕಾಂಗ್ರೆಸ್ ತೊರೆದವರು ಮತ್ತೆ ಕಾಂಗ್ರೆಸ್ ಗೆ ಬರಲಿದ್ದಾರೆ ಎನ್ನಲಾಗಿದೆ. ಆದ್ರೆ ರಮೇಶ್ ಜಾರಕಿಹೊಳಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ನನ್ನ ರುಂಡ ಕೂಡ ಕಾಂಗ್ರೆಸ್ ಗೆ ಹೋಗಲ್ಲ ಎಂದಿದ್ದಾರೆ.

ಆಪರೇಷನ್ ಹಸ್ತ ಇದು ಮಹಾನಾಯಕನ ಕುತಂತ್ರ. ಆಪರೇಷನದ ಹಸ್ತ ಮಾಡುವವರು ಮತ್ತು ಹೋಗುವವರು ಕುತಂತ್ರಿಗಳು. ನಾವೂ ಹೋಗುವಾಗ ಒಂದು ಅರ್ತ್ ಇತ್ತು. ನಮಗೆ ಆಗ ಅನ್ಯಾಯವಾಗಿತ್ತು. ಕಾಂಗ್ರೆಸ್ ನ 20-35 ಹಿರಿಯ ಶಾಸಕರು ಮುಂದಿನ ನಿರ್ಣಯ ಕೈಗೊಳ್ಳಲು ಸಭೆ ಸೇರುವವರಿದ್ದರು. ಅದನ್ನು ಮರೆಮಾಚಲು ಆಪರೇಷನ್ ಹಸ್ತ ಎಂಬ ಕುತಂತ್ರವನ್ನು ಮಹಾನಾಯಕ ಮಾಡುತ್ತಿರೋದು ಅಂತ ಆಪರೇಷನ್ ಹಸ್ತದ ಮೂಲ ಉದ್ದೇಶವನ್ನು ತಿಳಿಸಿದ್ದಾರೆ.

ನನಗೆ ಎಲ್ಲಾ ಗೊತ್ತಿದೆ. ಇದು ಆಪರೇಷನ್ ಹಸ್ತ ಅಲ್ಲ. ಆಪರೇಷನ್ ಹಸ್ತ ಅಂತ ಪೋಸ್ ಕೊಡುವ ನಾಯಕ ತಮ್ಮ ಪಕ್ಷಕ್ಕೆ ಅವಮಾನವಾಗುತ್ತೆ ಅಂತ ನಾಟಕವಾಡುತ್ತಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ ಎಲ್ಲರೂ ಸೇರುವವರಿದ್ದರು. ಅವರು ಬಿಜೆಪಿಗೆ ಬರುತ್ತಿದ್ದಾರೆ, ಆ ನಾಯಕರು ಹೆದರಲಿ ಎಂದು ನಾಟಕವಾಡುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

error: Content is protected !!