Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಿರುಪತಿ ತಿಮ್ಮಪ್ಪನ ಮೊರೆ ಹೋದ ಶಾರುಖ್ ಖಾನ್ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ತಿರುಪತಿ ತಿಮ್ಮಪ್ಪನನ್ನು ನಂಬಿಕೊಂಡರೆ ಎಲ್ಲವೂ ಸಕ್ಸಸ್ ಆಗುತ್ತೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಚಂದ್ರಯಾನ 3 ಉಡಾವಣೆಯ ವೇಳೆಯೂ ತಿರುಪತಿ‌ ತಿಮ್ಮಪ್ಪನಿಗೆ ವಿಶೇಷ ಪೂಜೆ ಮಾಡಿಸಿದ್ದರು. ಅದು ಯಶಸ್ಸು ಕೂಡ ಆಯ್ತು. ಇದೀಗ ಶಾರುಖ್ ಖಾನ್ ಕೂಡ ಸಕ್ಸಸ್ ಗಾಗಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಜವಾನ್ ಸಿನಿಮಾದ ಯಶಸ್ಸಿಗಾಗಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ.

ಸೆಪ್ಟೆಂಬರ್7 ರಂದು ಜವಾನ್ ಸಿನಿಮಾ ತೆರೆಗೆ ಬರಲಿದೆ. ಅದಕ್ಕೂ ಮುನ್ನ ಪ್ರಚಾರದಲ್ಲಿ ಬ್ಯುಸಿಯಾಗಿರುವ ಶಾರುಖ್ ಖಾನ್ ಮತ್ತು ತಂಡ, ತಿಮ್ಮಪ್ಪನ ದರ್ಶನವನ್ನು ಪಡೆದಿದ್ದಾರೆ. ನಟ ಶಾರುಖ್ ಖಾನ್, ಸುಹಾನ್ ಖಾನ್, ನಟಿ ನಯನಾ ತಾರಾ ದಂಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ್ದು, ಸಿನಿಮಾ ಗೆಲುವಿಗಾಗಿ ಬೇಡಿಕೊಂಡಿದ್ದಾರೆ.

ಜವಾನ್ ಸಿನಿಮಾ ಸಾಕಷ್ಟು ಭರವಸೆ ಹುಟ್ಟುಹಾಕಿದೆ. ಪಠಾಣ್ ಬಳಿಕ ಶಾರುಖ್ ಖಾನ್ ಗೆ ಸಕ್ಸಸ್ ತಂದುಕೊಡಲಿರುವ ಸಿನಿಮಾ ಎಂದೇ ಹೇಳಲಾಗುತ್ತಿದೆ. ಇತ್ತಿಚೆಗೆ ಸಿನಿಮಾ ಪ್ರಚಾರದ ವೇಳೆ ಶಾರುಖ್ ಖಾನ್ ನಡೆದುಕೊಂಡ ರೀತಿಯೂ ವೈರಲ್ ಆಗಿತ್ತು. ನಿರ್ದೇಶಕ ಅಟ್ಲು ಅವರ ತಾಯಿ ವೇದಿಕೆ ಮೇಲೆ ಬಂದಾಗ, ಅವರ ಕಾಲು ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದಿದ್ದರು. ಬಳಿಕ ನಟಿ ನಯನತಾರಾ ಕೂಡ ಆಶೀರ್ವಾದ ಪಡೆದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!