Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ಅಮೂಲ್ಯ ಮಕ್ಕಳು ಕೃಷ್ಣನ ಅವತಾರದಲ್ಲಿ ಹೇಗಿದ್ದಾರೆ ನೋಡಿ : ಫೋಟೋಸ್ ಇಲ್ಲಿವೆ

Facebook
Twitter
Telegram
WhatsApp

 

 

ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿ. ಎಲ್ಲೆಡೆ ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತದೆ. ತಾಯಂದಿರು ತಮ್ಮ ಮಕ್ಕಳಿಗೆ ಕೃಷ್ಣ ಮತ್ತು ರಾಧೆಯ ವೇಷಗಳನ್ನು ಹಾಕಿ ಖುಷಿ ಪಡುತ್ತಾರೆ. ಫೋಟೋಗಳನ್ನು ಸೆರೆಹಿಡಿದು ದೊಡ್ಡವರಾದ ಮೇಲೂ ನೋಡಿ ಖುಷಿ ಪಡುತ್ತಾರೆ. ಅದರಂತೆ ಇಂದು ನಟಿ ಅಮೂಲ್ಯ ತಮ್ಮ ಮಕ್ಕಳಿಗೂ ಕೃಷ್ಣನ ವೇಷ ಹಾಕಿದ್ದಾರೆ.

ನಟಿ ಅಮೂಲ್ಯ ತನ್ನ ಇಬ್ಬರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ. ತಾವೂ ನೀಲಿ ಬಣ್ಣದ ಸೀರೆಯಲ್ಲಿ ಅಲಂಕಾರಗೊಂಡು ಕಂಗೊಳಿಸುತ್ತಿದ್ದಾರೆ.

ಕೃಷ್ಣನ ವೇಷದಲ್ಲಿ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ಅಮ್ಮನಿಂದ ಮಕ್ಕಳಿಗೆ ಮುತ್ತು ನೀಡುವುದು, ಹಸುಗಳನ್ನು ಮುಟ್ಟಿಸುವುದು ಹೀಗೆ ನಾನಾ ರೀತಿಯಲ್ಲಿ ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

ಕೃಷ್ಣ ಜನ್ಮಾಷ್ಠಮಿಗೆಂದೆ ತಯಾರು ಮಾಡಿರುವ ಜಾಗದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸಲಾಗಿದೆ. ಬೆಣ್ಣೆ ತಿನ್ನಿಸುವ ರೀತಿಯಲ್ಲಿಯೂ ಫೋಟೋ ಸೆರೆಹಿಡಿಯಲಾಗಿದೆ.

ಇಂದು ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಠಮಿಯ ಸಡಗರ ಮನೆ ಮಾಡಿದೆ. ಕೃಷ್ಣನ ದೇವಸ್ಥಾನಗಳಲ್ಲೂ ಅಲಂಕಾರ ಮಾಡಲಾಗಿದೆ. ಬೆಣ್ಣೆ ಕೃಷ್ಣ, ಕಳ್ಳ ಕೃಷ್ಣ, ಮುದ್ದು ಕೃಷ್ಣ ಹೀಗೆ ನಾನಾ ಹೆಸರುಗಳಿಂದ ಕರೆಸಿಕೊಳ್ಳುವ ಕೃಷ್ಣನನ್ನು ಅದೇ ರೀತಿ ನಾನಾ ಅಲಂಕಾರಗಳಿಂದ ರೆಡಿ ಮಾಡಿರುತ್ತಾರೆ. ಬೆಳಗ್ಗೆಯಿಂದಾನೂ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಮಕ್ಕಳಿಗೆ ತಾಯಂದಿರು ಕೃಷ್ಣ – ರಾಧಾ ವೇಷ ಹಾಕಿ ಖುಷಿ ಪಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!