Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ವಿರುದ್ದ ಆರ್ ಅಶೋಕ್ ತಿರುಗೇಟು

Facebook
Twitter
Telegram
WhatsApp

ಬೆಂಗಳೂರು: ಸಣ್ಣಪುಟ್ಟ ಜನ ಇದಕ್ಕೆ ಮಾತಾಡಿದರೆ ಯಾರೂ ತಲೆ ಕೆಡಿಸಿಕೊಂಡಿಲ್ಲ. ಆದರೂ, ಸಿದ್ದರಾಮಯ್ಯ ವಿರೋಧ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಆರ್ ಅಶೋಕ್ ಹೇಳಿದರು. ಇಂದು ಮಾಧ್ಯ,ಮಗಳ ಜೊತೆಗೆ ಮಾತನಾಡಿದ ಅವರು, ಹೀಗೆಯೇ ಮಾತನಾಡುತ್ತಿರಲಿ, ಲಸಿಕಾ ಅಭಿಯಾನಕ್ಕೆ ಇನ್ನೂ ಕಳೆ ಬರುತ್ತದೆ. ಪ್ರಧಾನಿ ಮೋದಿಯನ್ನು ಟೀಕೆ ಮಾಡದೇ ಹೋದರೆ ಕಾಂಗ್ರೆಸ್ ಪಕ್ಷದವರಿಗೆ ತಿಂದಿದ್ದು ಜೀರ್ಣ ಆಗೋದಿಲ್ಲ. ಕುಡಿಯುವ ನೀರು ಕೂಡ ಒಳಗೆ ಹೋಗಲ್ಲ ಎಂದು ಕಿಡಿಕಾರಿದರು.

ಟೀಕೆ ಮಾಡುವುದು ಕಾಂಗ್ರೆಸ್ ಪಕ್ಷದವರ ಹುಟ್ಟು ಗುಣ. ಕಾಂಗ್ರೆಸ್ ಹೈಕಮಾಂಡ್ ಕೂಡ ಮೋದಿಯನ್ನ ಹಳಿಯಲು ಹೇಳಿದೆ. ಯಾವುದಕ್ಕೆ ಟೀಕೆ ಮಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಕೂಡ ಸಿದ್ದರಾಮಯ್ಯಗೆ ಇಲ್ಲ. ಒಂದು ಒಳ್ಳೆಯ ಕೆಲಸ ಮಾಡಿದಾಗ ಒಳ್ಳೆಯದನ್ನು ಹೇಳಬೇಕು. ಆದ್ದರಿಂದ, ಇಂತಹ ನಾಯಕನ ಬಗ್ಗೆ ನಮಗೆ ಬೇಸರ ಆಗುತ್ತಿದೆ ಎಂದು ಕೆಂಡಕಾರಿದರು.

ಇನ್ನೂ ಉತ್ತರಾಕಾಂಡ ರಾಜ್ಯದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದೆ. ನಮ್ಮವರಿಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ. ರಾಜ್ಯದ ಅಧಿಕಾರಿಗಳ ತಂಡ ಅಲ್ಲಿಗೆ ತೆರಳಿದೆ. ಕನ್ನಡಿಗರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ತವರಿಗೆ ವಾಪಸ್ ಕರೆ ತರುವ ಕೆಲಸ ಆಗುತ್ತದೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!