Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

G20 Summit : ಶೃಂಗಸಭೆಗೆ ಯಾವೆಲ್ಲಾ ದೇಶದ ಪ್ರಧಾನಿಗಳು ಭಾಗಿಯಾಗಿದ್ದಾರೆ..?

Facebook
Twitter
Telegram
WhatsApp

 

 

ಇಂದಿನಿಂದ ನವದೆಹಲಿಯಲ್ಲಿ 2 ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದೆ. ದೆಹಲಿಯಲ್ಲೆಲ್ಲಾ ಬಿಗಿ ಭದ್ರತೆ ಮಾಡಲಾಗಿದೆ. ಭಾರತದ ಮಂಟಪಂನಲ್ಲಿ ದೇಶದ ಅನೇಕ ಗಣ್ಯರು ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ‌ ದೇಶದ ಪ್ರಧಾನಿ, ಅಧ್ಯಕ್ಷರನ್ನು ಸ್ವಾಗತ ಮಾಡುತ್ತಿದ್ದಾರೆ.

ಅಮೆರಿಕಾ, ಬ್ರಿಟನ್, ಜಪಾನ್, ಇಟಲಿ, ಫ್ರಾನ್ಸ, ಆಫ್ರಿಕಾ, ಕೆನಡಾ, ಅರ್ಜೆಂಟೈನಾ, ಬ್ರೆಜಿಲ್, ಆಸ್ಟ್ರೇಲಿಯಾ, ದ. ಕೊರಿಯಾ, ಮೆಕ್ಸಿಕೋ, ಟರ್ಕಿ, ಮಾರಿಷಸ್, ಬಾಂಗ್ಲಾ ಸೇರಿದಂತೆ ಹಲವು ದೇಶಗಳ ಪ್ರಧಾನಿಗಳು ಭಾಗಿಯಾಗಿದ್ದಾರೆ. ನಾಯಕರೊಂದಿಗೆ ಪ್ರಧಾನಿ ಮೋದಿ ಫೋಟೋಶೂಟ್ ಕೂಡ ನಡೆಸಿದ್ದಾರೆ.

ಈ ಶೃಂಗಸಭೆಯಲ್ಲಿ ವಸುದೈವ ಕುಟುಂಬಕಂ ಸಾರಲು ಹೊರಟಿದ್ದಾರೆ. ಜೊತೆಗೆ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!