Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

G20 Sumit : ಇಂದಿನ ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು..?

---Advertisement---

ನವದೆಹಲಿ: ಇಂದು ಹಲವು ದೇಶಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಆ ಪ್ರಮುಖ ನಿರ್ಧಾರಗಳು ಈ ಕೆಳಗಿನಂತಿವೆ.

* ಆಹಾರ ಭದ್ರತೆ ಕುರಿತಾದ ಘೋಷಣೆಗಳು

* ಹಸಿರು ಅಭಿವೃದ್ಧಿ ಒಪ್ಪಂದ

* ಅಂತರ್ಗತ ಬೆಳವಣಿಗೆ ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿ

* ಆರ್ಥಿಕ ಒಳಗೊಳ್ಳುವಿಕೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೀತಿ

* ಗುಣಮಟ್ಟದ ಶಿಕ್ಷಣ ನೀಡುವುದು

* ಜಾಗತಿಕವಾಗಿ ಆರೋಗ್ಯವನ್ನು ಬಲಪಡಿಸುವುದು

* ಪರಿಸರ ವ್ಯವಸ್ಥೆಗಳನ್ನು ಸಂರಕ್ಷಿಡುವುದು

* ಪ್ಲಾಸ್ಟಿಕ್ ಮಾಲಿನ್ಯ ತಡೆಯುವುದು

* ನಗರಗಳಾಗಿ ಬೆಳೆಯುವ ಪ್ರದೇಶಗಳಿಗೆ ಹಣಕಾಸು ಒದಗಿಸುವುದು

* ವಿಪತ್ತು ಅಪಾಯವನ್ನು ಕಡಿಮೆ ಮಾಡುವುದು

* ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳನ್ನು ಸುಧಾರಿಸುವುದು

* ಡಿಜಿಟಲ್ ಆರ್ಥಿಕತೆಯಲ್ಲಿ ಸುರಕ್ಷತೆ, ಭದ್ರತೆ, ವಿಶ್ವಾಸವನ್ನು ಸೃಷ್ಟಿಸುವುದು

* ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಮಾಡುವುದು

* ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ಗುರಿ ಹೊಂದುವುದು

* ಭಯೋತ್ಪಾದನೆ ಮತ್ತು ಮನಿ ಲ್ಯಾಂಡ್ರಿಂಗ್ ಅನ್ನು ನಿಯಂತ್ರಣ ಮಾಡುವುದು. ಹೀಗೆ ಅನೇಕ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...