Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

G20 ಶೃಂಗಸಭೆಗಾಗಿ ವ್ಯಯಿಸಿದ ಹಣವೆಷ್ಟು ಗೊತ್ತಾ..?

Facebook
Twitter
Telegram
WhatsApp

 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಜಿ20 ಶೃಂಗಸಭೆ ನಡೆದಿದೆ. ಹಲವು ದೇಶದ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಿದ್ದು, ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ. ಸದ್ಯ ಎರಡು ದಿನಗಳ ಶೃಂಗಸಭೆ ಮುಗಿದಿದ್ದು, ಅದಕ್ಕೆ ತಗುಲಿದ ವೆಚ್ಚದ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ.

ಅದರಲ್ಲೂ ಬೇರೆ ಬೇರೆ ದೇಶದ ಪ್ರಧಾನಿಗಳು, ಅಧ್ಯಕ್ಷರು ಭಾರತಕ್ಕೆ ಬಂದ ಹಿನ್ನೆಲೆ ಯಾವುದರಲ್ಲೂ ಕೊರತೆ ಮಾಡುವಂಗಿಲ್ಲ. ಗೌರವಯುತವಾಗಿ, ಸೌಕರ್ಯಯುತವಾಗಿ ಉಪಚಾರ ಮಾಡುವುದು ಭಾರತೀಯ ಧರ್ಮ. ಅದರಂತೆ ಪ್ರಧಾನಿ ಮೋದಿ ಅವರು ಆತಿಥ್ಯ ನೀಡಿ ಕಳುಹಿಸಿದ್ದಾರೆ. ಸದ್ಯಕ್ಕೆ ಶೃಂಗಸಭೆಯ ಒಟ್ಟು ಬಜೆಟ್ ಎಷ್ಟಾಯ್ತು ಎಂಬ ಮಾಹಿತಿಯನ್ನು ಸರ್ಕಾರ ನೀಡಿದೆ. 4,110,75 ಕೋಟಿ ಹಣವನ್ನು ಜಿ20 ಶೃಂಗಸಭೆಗೆ ಖರ್ಚು ಮಾಡಲಾಗಿದೆ.

ಅದರಲ್ಲಿ ತೋಟಗಾರಿಕೆ ಸುಧಾರಣೆ, ಪ್ರತಿಫಲಕಗಳು ಮತ್ತು ಚಿಹ್ನೆಗಳು, ಬೀದಿ ದೀಪಗಳ ನಿರ್ವಹಣೆ, ಸಾರ್ವಜನಿಕ ಸ್ಥಳದಲ್ಲಿ ಚಿತ್ರಕಲೆ, ಫುಟ್ ಪಾತ್ ನಿರ್ವಹಣೆ, ಬ್ರಿಡ್ಜ್ ಮತ್ತು ಫ್ಲೈ ಓವರ್ ತೊಳೆಯುವುದು, ರಸ್ತೆ ನಿರ್ವಹಣೆ ಹೀಗೆ ಅನೇಕ ಕೆಲಸಗಳಿಗೆ ಸರ್ಕಾರ ಹಣವನ್ನು ಬಳಕೆ ಮಾಡಿಕೊಳ್ಳಲಾಗಿದೆ. ಎರಡು ದಿನಗಳ ಜಿ20 ಶೃಂಗಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಮೋದಿ ಜಾಗತಿಕ ಇಂಧನ ಒಕ್ಕೂಟವನ್ನು ಘೋಷಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..!

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಕರ್ನಾಟಕ ಪರೀಕ್ಷಾ ಮಂಡಳಿ ಡೇಟ್ ಫಿಕ್ಸ್ ಆಗಿದೆ. ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಳೆಯೇ ತಿಳಿಯಲಿದೆ. ಮೇ 9ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

error: Content is protected !!