Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭೂಕಂಪನದಿಂದ ಸಾವನ್ನಪ್ಪಿದ್ದು 2,862 ಮಂದಿ : ಈಗ ಮೊರಾಕೋ ಪರಿಸ್ಥಿತಿ ಹೇಗಿದೆ..?

---Advertisement---

 

ಮೊರಾಕೋದಲ್ಲಿ ಪ್ರಬಲ ಭೂಕಂಪದಿಂದ ಜನ ನಲುಗಿ ಹೋಗಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಶುಕ್ರವಾರ ಕೂಡ ಭೂಕಂಪ ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 2,862ಕ್ಕೆ ಏರಕೆಯಾಗಿದೆ‌. ಭೂಕಂಪದಿಂದ ಗಾಯಗೊಂಡವರ ಸಂಖ್ಯೆ ಕೂಡ ಜಾಸ್ತಿಯಾಗಿದೆ.

ಭೂಕಂಪದಿಂದ ಅಲ್ಲಿನ ರಕ್ಷಣಾ‌ ಸಿಬ್ಬಂದಿಗಳು ರಕ್ಷಣೆ ಮಾಡುವುದರಲ್ಲಿ ತೊಡಗಿದ್ದಾರೆ. ಆದರೆ ಕೆಲವೊಂದು ಭಾಗಗಳಿಗೆ ಹೋಗದೆ ಇರುವುದಕ್ಕೆ ಸಾಧ್ಯವಾಗದೆ, ಕಾಣೆಯಾದವರು ಎಷ್ಟು ಎಂಬ ಅಂದಾಜು ರಕ್ಷಣಾ‌ ಸಿಬ್ಬಂದಿಗಳಿಗೂ ಸಿಗುತ್ತಿಲ್ಲ. ಆದ್ರೆ ಗಾಯಗೊಂಡವರ ಸಂಖ್ಯೆ 2,562 ಆಗಿದೆ. ಇನ್ನು ಕೂಡ ಸಾವು ನೋವು ಮುಂದುವರೆದಿದೆ.

ಭೂಕಂಪದಿಂದಾಗಿ ಮನೆಗಳು, ದೊಡ್ಡ ದೊಡ್ಡ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು ನೆಲ ಸಮವಾಗಿವೆ. ಕಟ್ಟಡದ ಅಡಿಯಲ್ಲಿ ಅನೇಕ ಜನ ಸಿಲುಕಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮತ್ತಷ್ಡು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ತಡರಾತ್ರಿ ಮೊರಾಕೋದಲ್ಲಿ ಭೂಕಂಪನವಾಗಿದ್ದು, ನೈರುತ್ಯಕ್ಕೆ 71 ಕಿಲೋಮೀಟರ್ ವೇಗದಲ್ಲಿ 18.5 ಕಿಲೋ ಮೀಟರ್ ಆಳದಲ್ಲಿ ಭೂಕಂಪನವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...