Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ ಸರ್ವಪಕ್ಷ ಸಭೆಯಲ್ಲಿ ಚರ್ಚೆ :  ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು, ಸೆಪ್ಟೆಂಬರ್ 13 : ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು  ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು  ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು.

ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ. ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರು ಒದಗಿಸಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ 5000 ಕ್ಯೂಸೆಕ್ಸ್ ನೀರನ್ನು 15 ದಿನ ಬಿಡಬೇಕೆಂದು ಸೂಚನೆ ನೀಡಿದ್ದಾರೆ.

ಕಾವೇರಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸಂಕಷ್ಟ ಸೂತ್ರವನ್ನು ಇನ್ನೂ ಸಿದ್ಧಪಡಿಸಿಲ್ಲ.  ಆದ್ದರಿಂದ ಈ ಬಗ್ಗೆ ಚರ್ಚೆ ನಡೆಸಲು ಇಂದು ಸರ್ವಪಕ್ಷ ಸದಸ್ಯರ ವಿಶೇಷ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!