ಬೆಂಗಳೂರು: ಕೋಟಿ ಕೋಟಿ ವಂಚನೆ ಮಾಡಿರುವ ಚೈತ್ರಾ ಕುಂದಾಪುರ ಕೇಸ್ ನಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಸಿಕ್ತಾ ಇದೆ. ಇದೀಗ ಚೈತ್ರಾ ಕೇಸಲ್ಲಿ ಬಿಜೆಪಿ ಕಚೇರಿ ಲಿಂಕ್ ಕೇಳಿ ಬರುತ್ತಿದೆ. ಹೇಗೆ..? ಏನು ಎಂಬ ವಿಚಾರ ಇನ್ನು ಹೊರ ಬಂದಿಲ್ಲ. ತನಿಖೆಯ ಬಳಿಕ ಹೊರ ಬರಲಿದೆ.
ಚೈತ್ರಾ ಕುಂದಾಪುರ ಸದ್ಯಕ್ಕೆ ಸಿಸಿಬಿ ಪೊಲೀಸರ ವಶದಲ್ಲಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಚೈತ್ರಾ ಅಂಡ್ ಈ ಮಧ್ಯೆ ವಿಚಿತ್ರವಾದ ಆಟಗಳನ್ನೆ ಆಡುತ್ತಿದ್ದಾಳೆ. ಡ್ರಾಮಾಗಳನ್ನು ಶುರು ಮಾಡಿದ್ದಾರೆ. ನೊರೆ ಬಂದಂತೆ ನಾಟಕವನ್ನು ಆಡಿದ್ದಾಳೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬುಗೆ ಐದು ಕೋಟಿ ಮೋಸ ಮಾಡಿದ್ದಾರೆ. ಈ ಕೇಸ್ ಸಂಬಂಧ ಚೈತ್ರಾಳ ಗ್ಯಾಂಗ್ ಅನ್ನು ಅರೆಸ್ಟ್ ಮಾಡಲಾಗಿದೆ. ಆಡಿಯೋಗಳು ಹೊರ ಬಂದಿದ್ದು, ಆ ಮೂಲಕ ಹೆಸರುಗಳು ಹೊರ ಬರುತ್ತಿದೆ. ಅದಷ್ಟೇ ಅಲ್ಲ ಬಿಜೆಪಿಯ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















