Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ತಮಿಳುನಾಡಿಗೆ ಮತ್ತೆ ಜಯ..!

---Advertisement---

 

ನವದೆಹಲಿ: ರಾಜ್ಯದಲ್ಲಿ ಮಳೆ ಇಲ್ಲದೆ ರೈತ ಕಂಗಲಾಗಿದ್ದಾನೆ. ಕೆಆರ್ಎಸ್ ನಲ್ಲಿ ಇರುವ ಅಷ್ಟೊ ಇಷ್ಟೋ ನೀರನ್ನೇ ನಂಬಿಕೊಂಡು ರೈತರು ಜೀವನ ನಡೆಸಲು ಮುಂದಾಗಿದ್ದಾರೆ. ಆದರೆ ತಮಿಳುನಾಡಿಗೂ ನೀರು ಬಿಡಬೇಕಾದ ಅನಿವಾರ್ಯತೆ ಇರುವುದರಿಂದ ಕಾವೇರಿ ನೀರು ಬತ್ತುವುದರಲ್ಲಿ ಅನುಮಾನವೇ ಇಲ್ಲ. ನಮ್ಮ ರಾಜ್ಯಕ್ಕೆ ನೀರಿಲ್ಲ, ಇನ್ನು ಪರರ ರಾಜ್ಯಕ್ಕೆ ಬಿಡುವುದು ಹೇಗೆ ಅನ್ನೋದು ನಮ್ಮ ರೈತರ ವಾದ.

ಆದರೆ ಇದೀಗ ಸುಪ್ರೀಂ ಕೋರ್ಟ್ ನಲ್ಲೂ ತೀರ್ಪು ತಮಿಳುನಾಡುನ ಪರವೇ ಬಂದಿದೆ. 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಬಿಡುವಂತೆ ಸೂಚಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಇಂದಿನ ತೀರ್ಪಿನ ಬಗ್ಗೆ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು.

ಈಗ ಕೇಂದ್ರ ನಾಯಕರಿಗೆ ನಮ್ಮ ರಾಜ್ಯದ ನಾಯಕರು ಮನವಿ ಮಾಡಿದ್ದಾರೆ. ರಾಜ್ಯದ ಪರಿಸ್ಥಿತಿ ಅವರಿಗೆ ಅರ್ಥವಾಗುತ್ತೆ ಎಂದೇ ನಮ್ಮ ನಾಯಕರು ಭಾವಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...