Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ಕೋಟಿ ಕೇಸ್ ಗೋವಿಂದ ಬಾಬುಗೆ ಮುಳುವಾಗುತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಎಂಎಲ್ಎ ಟಿಕೆಟ್ ಗಾಗಿ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಗೋವಿಂದ ಬಾಬು ಪೂಜಾರಿ ಐದು ಕೋಟಿ ನೀಡಿದ್ದರು ಎಂಬ ಆರೋಪದ ಮೇಲೆ ಹಲವರನ್ನು ಬಂಧನ ಮಾಡಲಾಗಿದೆ. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ಗೋವಿಂದ ಬಾಬುಗೆ ಕಂಟಕ ಶುರುವಾಗುವ ಸಾಧ್ಯತೆ ಇದೆ.

ಗೋವಿಂದ ಬಾಬು ವಿರುದ್ಧ ಹವಾಲಾ ಟ್ರಾನ್ಸಾಕ್ಷನ್ ಮಾಡಿರುವ ಆರೋಪ ಕೇಳಿ ಬಂದಿದೆ. ಗೋವಿಂದ ಬಾಬಿ ಅವರು ಹವಾಲಾ ವ್ಯವಹಾರ ನಡೆಸಿದ್ದಾರೆ ಎಂದು ಹಿರಿಯ ವಕೀಲ ನಟರಾಜ್ ಶರ್ಮಾ ಹೇಳಿದ್ದಾರೆ. ಹೈಕೋರ್ಟ್ ಗೆ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಬಿಜೆಪಿ ಟಿಕೆಟ್ ಪಡೆಯಲು ಐದು ಕೋಟಿ ನೀಡಿದ್ದಾರೆ. ಎರಡು ಕೋಟಿಗಿಂತ ಹೆಚ್ಚು ಕ್ಯಾಶ್ ವ್ಯವಹಾರ ನಡೆಸುವಂತಿಲ್ಲ.‌ ಆದರೂ ಐದು ಕೋಟಿ ಕ್ಯಾಶ್ ಕೊಟ್ಟಿದ್ದಾರೆ. ಪೊಲೀಸರಿಗೆ ನೀಡಿದ ದೂರಿನಲ್ಲಿ ತಾನೇ ಹವಲಾ ಟ್ರಾನ್ಸಕ್ಷನ್ ಮಾಡಿರುವ ಬಗ್ಗೆ ಪೂಜಾರಿ ಒಪ್ಪಿಕೊಂಡಿದ್ದಾರೆ. ಮುಂಬೈನಲ್ಲಿ ವ್ಯವಹಾರ ಮಾಡಿದ ಪೂಜಾರಿಗೆ ಇದರ ಸುಳಿವು ಇದೆ. ಅಲ್ಲಿ ಮನಿ ಆಕ್ಟಿವಿಟಿಗಳ ಹಬ್ ಆಗಿರುವ ಪ್ರದೇಶವಾಗಿದೆ. ಹವಾಲಾ ದಂಧೆಕೋರರ ಜೊತೆಗೆ ಸಂಪರ್ಕ ಇರುವ ಸಾಧ್ಯತೆ ಇದೆ. ಈ ಬಗ್ಗೆ ಆಳವಾದ ಸೂಕ್ತ ತನಿಖೆಯ ಅವಶ್ಯಕತೆ ಇದೆ ಎಂದೇ ಶರ್ಮಾ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಂಗೇಜ್ ಆದ್ರೂ ಬಿಗ್ ಬಾಸ್ ಖ್ಯಾತಿ ಮಂಜು : ಕೈಹಿಡಿಯುತ್ತಿರುವ ‘ನಂದಿನಿ’ ಯಾರೂ ಗೊತ್ತಾ..?

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಸದ್ಯ ಎಂಗೇಜ್ ಆಗಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಇಂದು ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಂದಿನಿ ಮಜು ಬಾಳಿಗೆ ಎಂಟ್ರಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

error: Content is protected !!