Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಿದ್ದುಪಡಿಗೆ ಅರ್ಜಿ ಹಾಕಿದ್ದ BPL, APL ಕಾರ್ಡುದಾರರಿಗೆ ಶಾಕ್ : ಒಂದು ಲಕ್ಷ ಅರ್ಜಿ ತಿರಸ್ಕಾರ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಆಡಳಿತದ ಚುಕ್ಕಾಣಿ ಹಿಡಿದ ಮೇಲೆ ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈ ಗ್ಯಾರಂಟಿಗಳ ಲಾಭ ಪಡೆಯಲು ಹೋಗಿ ಜನ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಇದರ ಭಾಗವಾಗಿಯೇ ಎಪಿಎಲ್, ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ.

ಮನೆಯ ಯಜಮಾನಿಗೆ ಸೌಲಭ್ಯಗಳು ಜಾಸ್ತಿ ಸಿಗುತ್ತಿರುವ ಕಾರಣ, ಕಾರ್ಡ್ ದಾರರು ತಿದ್ದುಪಡಿಗೆ ದುಂಬಾಲು ಬಿದ್ದಿದ್ದಾರೆ. ಈ ವಿಷಯ ತಿಳಿದ ಅಧಿಕಾರಿಗಳು ಸುಮಾರು ಒಂದು ಲಕ್ಷದಷ್ಟು ಕಾರ್ಡ್ ಗಳನ್ನು ತಿರಸ್ಕಾರ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 24 ಲಕ್ಷ ಎಪಿಎಲ್‌ ಕಾರ್ಡ್ ದಾರರಿದ್ದಾರೆ. ತಿದ್ದುಪಡಿಗಾಗಿ ಶೇಕಡ 70% ರಷ್ಟು ಎಪಿಎಲ್ ಕಾರ್ಡುದಾರರೇ ಅರ್ಜಿ ಹಾಕಿದ್ದಾರೆ.

ಇನ್ನು ಬಿಪಿಎಲ್ ಕಾರ್ಡ್ ಅರ್ಜಿದಾರರು ತಿದ್ದುಪಡಿಗೆ ಅರ್ಜಿ ಹಾಕಿದ್ದು, ಕಳೆದ 14 ದಿನದಲ್ಲಿ ಸುಮಾರು 53 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದೆ. ತಿದ್ದುಪಡಿಗಾಗಿ ಈ ಹಿಂದೆಯೇ 3.18 ಲಕ್ಷ ಅರ್ಜಿಗಳು ಬಾಕಿ ಇತ್ತು. ಇದೀಗ ಒಟ್ಟು 1.17 ಲಕ್ಷ ಅರ್ಜಿಗಳ ತಿದ್ದುಪಡಿಗೆ ಆಹಾರ ಇಲಾಖೆ ಅನುಮತಿ‌ ನೀಡಿದೆ. ಆಹಾರ ಇಲಾಖೆಯಿಂದ ಬರೋಬ್ಬರಿ 93 ಸಾವಿರ ಅರ್ಜಿಗಳು ವಜಾಗೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!