Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

5 ಕೋಟಿ ವಂಚನೆ ಪ್ರಕರಣ : ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ..!

---Advertisement---

 

ಉದ್ಯಮಿ ಗೋವಿಂದ ಬಾಬು ಟಿಕೆಟ್ ಕೊಡಿಸುತ್ತೀನಿ ಅಂತ ಐದು ಕೋಟಿ ತೆಗೆದುಕೊಂಡಿದ್ದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಪೊಲೀಸರ ಬಂಧನದಲ್ಲಿದ್ದಾಳೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಚೈತ್ರಾ ಕುಂದಾಪುರ ತಪ್ಪೊಪ್ಪಿಕೊಂಡಿದ್ದಾಳೆ. ಐದು ಕೋಟಿ ಪಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾಳೆ. ಚೈತ್ರಾ ಕುಂದಾಪುರ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ.

ನಾಟಕವಾಡಿ ಆಸ್ಪತ್ರೆಗೆ ಸೇರಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಯಿಂದ ವಾಪಾಸ್ ಬಂದ ಮೇಲೆ ಮತ್ತೆ ವಿಚಾರಣೆ ನಡೆಸಿದ್ದಾರೆ. ಹಲವು ಸಾಕ್ಷಿಗಳನ್ನು ಮುಂದಿಟ್ಟ ಬಳಿಕ ಚೈತ್ರಾ ಒಪ್ಪಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಲೈಫ್ ನಲ್ಲಿ ಸೆಟಲ್ ಆಗುವ ಉದ್ದೇಶದಿಂದ ಈ ರೀತಿ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಟಿಕೆಟ್ ಕೊಡಿಸುವ ವಿಚಾರದಲ್ಲಿ ಸಾಕಷ್ಟು ನಾಟಕದ ಸ್ಕ್ರಿಪ್ಟ್ ರೆಡಿ ಮಾಡಿದ್ದರು. ಗೋವಿಂದ ಬಾಬು ಹೆಂಡತಿಗೆ ಟಿಕೆಟ್ ಸಿಕ್ಕಿದ್ದರು ಕೂಡ ಚೈತ್ರಾ ಅಂಡ್ ಗ್ಯಾಂಗ್ ಸೇಫ್ ಆಗುತ್ತಿತ್ತು. ಆದರೆ ಟಿಕೆಟ್ ಸಿಗದ ಹಿನ್ನೆಲೆ ಲಾಕ್ ಆಗಿದ್ದಾರೆ. ಇನ್ನು ಈ ಐದು ಕೋಟಿ ಹಣದಲ್ಲಿ ಚೈತ್ರಾಗೆ ಸೇರಿದ್ದು ಮೂರು ಕೋಟಿ. 60 ಲಕ್ಷ ಹಾಲಶ್ರೀ ಸ್ವಾಮೀಜಿಗೆ ಹೋಗಿದೆ. ಇನ್ನುಳಿದ ಹಣದಲ್ಲಿ ಗ್ಯಾಂಗ್ ಹಂಚಿಕೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...