Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಶಾಲಾ ಮಕ್ಕಳಿಂದ ಸಾವಯವ ಕೃಷಿ ತೋಟ ವಿಕ್ಷಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 :  ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಾವಯವ ಕೃಷಿಕ ಜ್ಞಾನೇಶ್ವರ ಅವರ ತೋಟ ವೀಕ್ಷಣೆ ಮಾಡಿದರು.

ಯಾವ ಯಾವ ಜಾತಿಯ  ಬೆಳೆಗಳು ಈ ಪ್ರದೇಶದಲ್ಲಿ ಬೆಳೆದರೆ ಸೂಕ್ತ ಮತ್ತು ಯಾವ ಯಾವ ತಳಿಯ ಹಣ್ಣುಗಳು ಬೆಳೆದರೆ ಸೂಕ್ತ ಎನ್ನುವ ವಿಷಯಗಳ ಬಗ್ಗೆ ಚರ್ಚೆ ಮಾಡಿದರು.

ವಿವಿಧ ತಳಿಯ ಹಸುಗಳ ಮಹತ್ವವನ್ನು ತಿಳಿದರು. ನುಗ್ಗೆ ನಿಂಬೆಕಾಯಿ, ಬಾಳೆ ಬೆಳೆಗಳು ಮತ್ತು ಜೆನು ಸಾಕಾಣಿಕೆ ಬಗ್ಗೆ ವಿಷಯ ತಿಳಿಸಲಾಯಿತು.

ಮುಖ್ಯಶಿಕ್ಷಕ ಹನುಮಂತರೆಡ್ಡಿ,  ತಮ್ಮಯ್ಯ, ಪ್ರದೀಪ್ , ಪಜಲ್ ಯುನ್ನಿಸ್ಸಾ, ಗುರುಲಿಂಗಮ್ಮ , ತ್ರಿವೇಣಿ, ಗೀತಾ  190ಕ್ಕೂ ಹೆಚ್ಚು ಶಾಲಾ ಮಕ್ಕಳು ಜೊತೆಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!