Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ವೈದ್ಯಕೀಯ ಸಂಘದ ನೂತನ ಅಧ್ಯಕ್ಷರಾಗಿ ಡಾ. ಪಿ.ಟಿ. ವಿಜಯ್‌ ಕುಮಾರ್ ಅವಿರೋಧ ಆಯ್ಕೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ಭಾರತೀಯ ವೈದ್ಯಕೀಯ ಸಂಘದ ಚಿತ್ರದುರ್ಗ ಶಾಖೆಗೆ 2023-24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆ ಮಾಡಲಾಗಿದ್ದು, ಡಾ. ಪಿ.ಟಿ. ವಿಜಯ್‌ ಕುಮಾರ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಭಾರತೀಯ ವೈದ್ಯಕೀಯ ಸಂಘದ ಹಾಲ್‌ನಲ್ಲಿ ಸೆಪ್ಟೆಂಬರ್ 22 ರಂದು (ಶುಕ್ರವಾರ) ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾ ಅಧಿಕಾರಿಯಾದ
ಡಾ. ಸಿ. ನಾರಾಯಣ ಮೂರ್ತಿಯವರು‌ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ಚಿತ್ರದುರ್ಗ ಶಾಖೆಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ವಿವರ
ಈ ಕೆಳಕಂಡಂತಿದೆ.

ಅಧ್ಯಕ್ಷರು : ಪಿ.ಟಿ. ವಿಜಯ್‌ ಕುಮಾರ್

ಉಪಾಧ್ಯಕ್ಷರುಗಳು :
ಡಾ. ತೋಯಜಾಕ್ಷಿ ಬಾಯಿ,
ಡಾ.ಕೃಪಾದೇವಿ ಕೆ. ಮತ್ತು
ಡಾ.ಲಕ್ಷ್ಮೀ ಪ್ರಶಾಂತ

ಕಾರ್ಯದರ್ಶಿಗಳು: ಡಾ. ಬಸವರಾಜ್ ಕೆ.ಎಂ.

ಖಜಾಂಚಿ : ಡಾ.ಕೃಷ್ಣಮೂರ್ತಿ.ಆರ್.

ಸಾರ್ವಜನಿಕ ಸಂಪರ್ಕ ಅಧಿಕಾರಿ : ಡಾ.ಆರ್.ಟಿ.ಚಂದ್ರಶೇಖರ್

ಸಹ ಕಾರ್ಯದರ್ಶಿ:                 ಡಾ.ಎಸ್.ಹೆಚ್.ದೇವರಾಜ್,                  ಡಾ.ಜಿ.ಎಸ್.ಆಶ್ವಿನಿ,
ಡಾ.ಜ್ಯೋತಿ ಶರತ್‌ಕುಮಾರ್

ಅಂತರಿಕ ಲೆಕ್ಕ ಪರಿಶೋಧಕ : ಡಾ.ಜಿ.ಬಿ.ಸುಧೀಂದ್ರ

ಕೇಂದ್ರ ಮಂಡಳಿ ಸದಸ್ಯರು :    ಡಾ.ಸಿ.ನಾರಾಯಣಮೂರ್ತಿ,                ಡಾ.ಎಂ.ಯೋಗೇಂದ್ರ

ರಾಜ್ಯ ಮಂಡಳಿ ಸದಸ್ಯರು :             ಡಾ.ಎಸ್.ಪಿ.ರವೀಂದ್ರ,
ಡಾ.ಎಸ್.ಪಿ.ದಿನೇಶ್,
ಡಾ.ಎಸ್. ಕೆ. ಮೋಹನ್ ಕುಮಾರ್
ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!