Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಇಂದು ಸಿಎಂ ಮನೆ ಮುಂದೆ ವಾಟಾಳ್ ಪ್ರತಿಭಟನೆ..!

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆಯೆಲ್ಲಾ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಮಾಡಿ, ಹೋರಾಟ ನಡೆಸಿದ್ದಾರೆ. ಆದರೂ ಕಾವೇರಿ ನೀರು ಪ್ರಾಧಿಕಾರದಿಂದ ಮತ್ತೆ ನೀರು ಬಿಡಬೇಕೆಂದು ಆದೇಶವಾಗಿದೆ. ಇದನ್ನು ಖಂಡಿಸಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ಸಿದ್ಧರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟಿಸಲಿದ್ದಾರೆ.

ಮುಂದಿನ 18 ದಿನಗಳವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವುದಕ್ಕೆ ಆದೇಶ ನೀಡಿದೆ. ಇದನ್ನು ಖಂಡಿಸಿ, ಶುಕ್ರವಾರ ಕರ್ನಾಟಕ ಬಂದ್ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯಬಾರದು, ನೀರನ್ನು ಬಿಡಬಾರದು ಎಂದೇ ವಾಟಾಳ್ ನಾಗರಾಜು ಒತ್ತಾಯಿಸಲಿದ್ದಾರೆ.

ಕಾವೇರಿ ಕೊಳ್ಳದಲ್ಲಿ ಈಗ ಜೋರು ಮಳೆ ಬಂದರೆ ಅಷ್ಟೇ ಕರ್ನಾಟಕಕ್ಕೆ‌ ಸಮಸ್ಯೆ ಆಗುವುದಿಲ್ಲ. ಆದರೆ ಈಗ ಒಂದೇ ಸಮನೆ ನೀರು ಬಿಡುತ್ತಿದ್ದೃ, ಮುಂದಿನ ದಿನಗಳಲ್ಲಿ ಕೃಷಿಗೆ ಇರಲಿ, ಕುಡಿಯುವುದಕ್ಕೂ ನೀರು ಇರುವುದಿಲ್ಲ ಎಂಬ ಆತಂಕ ನಮ್ಮ ರೈತರದ್ದು. ರಾಜ್ಯ ಸರ್ಕಾರ ಕೂಡ ಇಲ್ಲಿನ ಸಮಸ್ಯೆಯನ್ನು ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ಸಾಕಷ್ಟು ಸಲ ಪ್ರಯತ್ನ ಪಟ್ಟಿದೆ. ಆದರೂ ತಮಿಳುನಾಡಿನ ಪರವೇ ತೀರ್ಪು ಬರುತ್ತಿರುವುದು, ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!