Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ಹಲವಾರು ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಬಲ ಅಕಾಂಕ್ಷಿ ವಿನೋದ್ ಶಿವರಾಜ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ :  ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಕರ್ಮಭೂಮಿಯನ್ನಾಗಿಸಿಕೊಂಡು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಬಲ ಅಕಾಂಕ್ಷಿ ವಿನೋದ್ ಶಿವರಾಜ್ ಹೇಳಿದರು.

ನಗರದ ದುರ್ಗದ ಸಿರಿ ಹೋಟೆಲ್ ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ 2024 ಅಂಗವಾಗಿ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಾದ ಎನ್. ಪಿ.ಎಸ್. ಇಂದ ಒ. ಪಿ. ಎಸ್. ಯೋಜನೆಯನ್ನು ಜಾರಿಗೊಳಿಸುವುದು. ಸಮಾನ ಕೆಲಸಕ್ಕೆ ಸಮಾನ ವೇತನದಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವುದರ ಮೂಲಕ ಶಿಕ್ಷಕರ ಹಲವಾರು ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಅವರ ಏಳಿಗೆಗಾಗಿ
ಅವಿರತವಾಗಿ ದುಡಿಯುತ್ತೇನೆಂದರು.

ಕಾರ್ಯಕ್ರಮದ ನಿರೂಪಣೆಯನ್ನು ಡಾ. ಯಶೋಧರ, ವ್ಯಕ್ತಿ ಪರಿಚಯವನ್ನು ರಮಣಗೌಡ,  ಸ್ವಾಗತ ಭಾಷಣವನ್ನು ವಿಜಯ್ ಕುಮಾರ್ ಮತ್ತು  ವಂದನಾರ್ಪಣೆಯನ್ನು ಸೀತಾರಾಮರೆಡ್ಡಿ ಪಿ. ಜೆ. ನಡೆಸಿಕೊಟ್ಟರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!