Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಸೆಪ್ಟಂಬರ್ 30 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ, ಸೆ. 30 : ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಭರಮಸಾಗರ ಶಾಖಾ ವ್ಯಾಪ್ತಿಯಲ್ಲಿನ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂ.ವಿ.ಏ ಪರಿವರ್ತಕಗಳ ಅಳವಡಿಕೆ ಕಾರ್ಯ ನಡೆಯುವುದರಿಂದ ಸೆಪ್ಟೆಂಬರ್ 30 ರಂದು ವಿದ್ಯುತ್ ಸರಬರಾಜಿನಲ್ಲಿ ವತ್ಯಯ ಉಂಟಾಗಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಹೆಗ್ಗರೆ, ಎಮ್ಮಿಹಟ್ಟಿ,ನಲ್ಲಿಕಟ್ಟೆ, ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಪಾಮರಹಳ್ಳಿ, ಕೋಡಿಹಳ್ಳಿ, ಹರಳಿಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...