Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿ ವಿಚಾರ : ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ, ಎರಡು ವಿಚಾರಗಳಿಗೆ ಬೇಡಿಕೆ

Facebook
Twitter
Telegram
WhatsApp

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಇದರ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಆ ಅರ್ಜಿಯಲ್ಲಿ ಎರಡು ಬೇಡಿಕೆಗಳಿಗೆ ಮನವಿ ಮಾಡಿದೆ. ಅದರಲ್ಲಿ ತಮಿಳುನಾಡಿಗೆ ನೀರು ಬಿಡುವುದಕ್ಕೆ ಸಾಧ್ಯವಿಲ್ಲ ಎಂಬುದು, ಮತ್ತೊಂದು ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಬೇಡಿಕೆ ಇಡಲಾಗಿದೆ.

ಕಾವೇರಿ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಸೋಲಾಗುತ್ತಿದೆ. ರಾಜ್ಯದಲ್ಲಿ ಮಳೆ ಇಲ್ಲದೆ, ಕಾವೇರಿ ಕೊಳ್ಳದಲ್ಲಿ ನೀರು ದಿನೇ ದಿನೇ ಖಾಲಿಯಾಗುತ್ತಿದೆ. ಹೀಗಾಗಿ ಬೆಂಗಳೂರಿಗರಿಗೂ ಕುಡಿಯುವ ನೀರು ಕೂಡ ಕಷ್ಟವಾಗಲಿದೆ ಎಂದು ರೈತರೆಲ್ಲಾ ಹೋರಾಟ ಮಾಡಿದ್ದಾರೆ. ಒಂದಿನ ಬೆಂಗಳೂರು ಬಂದ್, ಒಂದಿನ ಕರ್ನಾಟಕ ಬಂದ್ ಮಾಡಲಾಗಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದೆ.

ಇದರ ನಡುವೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯೂ ನಡೆದಿದೆ. ನ್ಯಾಯಾಧೀಶರು, ನ್ಯಾಯಮೂರ್ತಿಗಳ ಈ ಸಭೆಯಲ್ಲಿ ಹಾಜರಾಗಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮಾಡುವ ವಿಚಾರವಾಗಿ ಚರ್ಚೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!