Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಗಾಂಧಿ ಜಯಂತಿ.. ಇಂದು ಸ್ವಚ್ಛತಾ ಕಾರ್ಯಕ್ರಮ : ವಿಶೇಷ ಆಂದೋಲನಕ್ಕೆ ನೀವೂ ಕೈಜೋಡಿಸಿ

Facebook
Twitter
Telegram
WhatsApp

ನವದೆಹಲಿ: ಗಾಂಧಿ ಜಯಂತಿಗಾಗಿ ಇಂದಿನಿಂದಾನೇ ತಯಾತಿ ನಡೆಯುತ್ತಿದೆ. ಈ ಬಾರಿಯೂ ಅರ್ಥ ಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ದೇಶದೆಲ್ಲೆಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರ ಮೊಬೈಲ್ ನಲ್ಲೂ ಕಳೆದ ಒಂದು ವಾರದಿಂದ ಸ್ವಚ್ಛತಾ ಅಭಿಯಾನದ ಬಗ್ಗೆ ಅಲರ್ಟ್ ಮಾಡಲಾಗುತ್ತಿತ್ತು.

ನಾಳೆ ಗಾಂಧಿ ಜಯಂತಿ. ಗಾಂಧೀಜಿಯವರ 154ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದು ಸ್ವಚ್ಛತಾ ಅಭಿಯಾನ ಶುರುವಾಗಿದೆ. ದೇಶದ 6.4 ಲಕ್ಷ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗ್ಗೆಯೇ ಅಭಿಯಾನ ಆರಂಭವಾಗಿದ್ದು ಒಂದು ಗಂಟೆಗಳ ಕಾಲ ಸ್ವಚ್ಛತೆಯನ್ನು ಮಾಡಲಾಗುತ್ತದೆ.

ಅಂಗನವಾಡಿ, ಬಸ್ ನಿಲ್ದಾಣ, ಮಾರುಕಟ್ಟೆ, ಗೋಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಅಷ್ಟೆ ಅಲ್ಲ ಬಯಲು ಮುಕ್ತ ಶೌಚಾಲಯಕ್ಕೂ ಈ ಅಭಿಯಾನದಲ್ಲಿ ಕೂಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇಂದು ಸ್ವಚ್ಛತಾ ಕಾರ್ಯ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!