Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಪಿಎಂ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನೆನಪಿರಲಿ ಪ್ರೇಮ್

Facebook
Twitter
Telegram
WhatsApp

ಕಾವೇರಿ ನೀರು ಉಳಿಸಿಕೊಳ್ಳುವುದಕ್ಕೆ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಭಾಗದಲ್ಲಂತು ರೈತರ ಹೋರಾಟ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮಳೆ ಇಲ್ಲದೆ ಕಾವೇರಿ ಕೊಳ್ಳದಲ್ಲಿ ನೀರು ಖಾಲಿಯಾಗುತ್ತಾ ಇದೆ. ಇದರ ಮಧ್ಯೆ ಪ್ರತಿ ಸಲ ತಮಿಳುನಾಡಿನ ಪರವೇ ತೀರ್ಪು ಬರುತ್ತಿದೆ.

ಕಾವೇರಿಗಾಗಿ ಮೊನ್ನೆ (ಶುಕ್ರವಾರ) ನಡೆದ ಕರ್ನಾಟಕ ಬಂದ್ ನಲ್ಲೂ ಸ್ಯಾಂಡಲ್ ವುಡ್ ನಟ-ನಟಿಯರು ಕೂಡ ಕೈಜೋಡಿಸಿದ್ದರು. ಈ ವೇಳೆ ಶಿವಣ್ಣ ಕೂಡ ಕಾವೇರಿ ವಿವಾದ ಬಗೆಹರಿಸಬೇಕಾದವರು ಯಾರು ಎಂದು ಹೇಳಿದರು. ಸುಮ್ಮನೆ ಬಂದು, ಕೂತು ಹೋದಾಗ ಏನು ಪ್ರಯೋಜನವಾಗುವುದಿಲ್ಲ. ಎರಡು ರಾಜ್ಯದಲ್ಲಿ ಜನಗಳು ಆರಿಸಿದವರು ಇದ್ದಾರೆ. ಕುಳಿತು ಬಗೆಹರಿಸಿ ಎಂದೇ ಸಲಹೆ ನೀಡಿದ್ದರು.

ಇದೀಗ ಲವ್ಲಿ ಸ್ಟಾರ್ ಪ್ರೇಮ್ ಪ್ರಧಾನಿ ಮೋದಿಗೆ ಪತ್ರದ ಮೂಲಕ ಕಾವೇರಿ ನಮ್ಮದು ಎಂಬ ಮನವರಿಕೆ ಮಾಡುವುದಕ್ಕೆ ಹೊರಟಿದ್ದಾರೆ. ನಟ ಪ್ರೇಮ್ ತಮ್ಮ ರಕ್ತದ ಮೂಲಕ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು. ಕಾವೇರಿ ವಿಚಾರಕ್ಕೆ ನಮಗೆ ನ್ಯಾಯ ಕೊಡಿಸಿ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!