Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಐಎಡಿಎಂಕೆ ಜೊತೆಗೆ ಕಿರಿಕ್ : ಅಣ್ಣಾಮಲೈ ಕಂಟ್ರೋಲ್ ಮಾಡಲು ಬಿಜೆಪಿ ಪ್ಲ್ಯಾನ್ ಏನು..?

Facebook
Twitter
Telegram
WhatsApp

 

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಇತ್ತಿಚೆಗೆ ಅಣ್ಣಾಮಲೈ ಕಾರಣದಿಂದಾಗಿ ಎಐಎಡಿಎಂಕೆ, ಬಿಜೆಪಿ ಜೊತೆಗಿನ ತನ್ನ ಮೈತ್ರಿ ಮುರಿದುಕೊಂಡಿದೆ. ಇದಕ್ಕೆ ಕಾರಣ ಅಣ್ಣಾಮಲೈ. ಸುಖಾ ಸುಮ್ಮನೆ ಅಣ್ಣಾಮಲೈ, ಪಕ್ಷದ ಹಿರಿಯ ನಾಯಕರ ಮೇಲೆ ಆರೋಪ ಮಾಡುತ್ತಾರೆ ಎಂದು ಎಐಎಡಿಎಂಕೆ ಹೇಳಿತ್ತು. ಇದೀಗ ಇದನ್ನ ಹೀಗೆ ಬಿಟ್ಟರೆ ಪಕ್ಷಕ್ಕೆ ಸಮಸ್ಯೆ ಎಂದು ಅರಿತ ಬಿಜೆಪಿ ಅಣ್ಣಾಮಲೈ ಅವರನ್ನ ಕಂಟ್ರೋಲ್ ಮಾಡುವುದಕ್ಕೆ ಹೊರಟಿದೆ.

ಈಗಾಗಲೇ ಅಣ್ಣಾಮಲೈ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೈಕಮಾಂಡ್ ಸಲಹೆಯಂತೆ ದೆಹಲಿಗೆ ಬಂದಿರುವ ಅಣ್ಣಾಮಲೈ ಜೊತೆಗೆ ಬಿಜೆಪಿ ನಾಯಕರು ಒಂದಿಷ್ಟು ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ನಿರ್ಮಲಾ ಸೀತರಾಮ್ ಅವರನ್ನು ಭೇಟಿ ಮಾಡಿರುವ ಅಣ್ಣಾಮಲೈ, ಹಲವು ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲ ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರ ಜೊತೆಗೆ ಎಐಎಡಿಎಂಕೆ ಜೊತೆಗಿನ ಜಗಳದ ಕುರಿತು ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಕಳೆದ ವಾರವಷ್ಟೇ ಎಐಎಡಿಎಂಕೆ- ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಳೆದುಕೊಂಡಿದೆ. ಇದೀಗ ಅಣ್ಣಾಮಲೈ ವಿರುದ್ಧ ಹಲವು ಆರೋಪಗಳನ್ನು ಹಾಕಿರುವ ಎಐಎಡಿಎಂಕೆ, ಅವರನ್ನು ಪಕ್ಷದಿಂದ ಹೊರ ಹಾಕಿದರೆ ಮಾತ್ರ ಮತ್ತೆ ಮೈತ್ರಿ ಎಂದಿದೆ. ಹೀಗಾಗಿ ಬಿಜೆಪಿ ತಮಿಳುನಾಡಿನಲ್ಲಿ ಎಲ್ಲವನ್ನು ಸರಿ ಮಾಡುವ ನಿರ್ಧಾರ ಮಾಡಿದೆ. ಮೂಲತಃ ತಮಿಳರೇ ಆಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ತಮಿಳುನಾಡಿಗೆ ಉಸ್ತುವಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!