Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಕ್ಷದಲ್ಲಿ ಇರೋರು ಇರಲಿ, ಹೋಗೋರು ಹೋಗಲಿ : ಬಿ.ಎಲ್.ಸಂತೋಷ್

---Advertisement---

ಹೈದರಾಬಾದ್ : ಯಾರಿಗಾಗಿಯೂ ಪಕ್ಷ ತನ್ನ ನಿಲುವುಗಳನ್ನು ಬದಲಾಯಿಸಿಕೊಳ್ಳುವುದಿಲ್ಲ. ಕಳೆದ 30 ವರ್ಷಗಳಿಂದ ಹೇಗಿದೆಯೋ ಹಾಗೆಯೇ ಪಕ್ಷ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. 

ಬೇರೆ ರಾಜ್ಯಗಳಲ್ಲೂ ಅದೇ ನಿಲುವುಗಳಿಂದ ಅಧಿಕಾರಕ್ಕೆ ಬಂದಿದ್ದೇವೆ. ಪಕ್ಷದಲ್ಲಿ ಇರೋರು ಇರಲಿ, ಹೋಗೋರು ಹೋಗಲಿ ಎಂದು ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment