Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಅಸಹಾಯಕ ಅಧ್ಯಕ್ಷ : ಜಗದೀಶ್ ಶೆಟ್ಟರ್

Facebook
Twitter
Telegram
WhatsApp

ಹಾವೇರಿ : ರಾಜ್ಯದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಫೈಟ್ ಶುರುವಾಗಿದೆ. ಸಲೀಂ ಮತ್ತು ಉಗ್ರಪ್ಪ ನಡುವಿನ ಸಂಭಾಷಣೆಯೇ ಇದಕ್ಕೆ ಸಾಕ್ಷಿ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ವಿ ಎಸ್ ಉಗ್ರಪ್ಪ ಮೇಲೆ ಕ್ರಮ ಕೈಗೊಳ್ಳೋದಕ್ಕೆ ಡಿಕೆಶಿಗೆ ಧಮ್ ಇಲ್ಲ. ಅದೇ ಸಲೀಂ ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಡಿಕೆಶಿ ರಾಜ್ಯದ ಅಧ್ಯಕ್ಷರು. ಆದ್ರೆ ಅಧ್ಯಕ್ಷರ ತಕ್ಕಡಿ ಮೇಲೆಯೆ ಹೇಳ್ತಿಲ್ಲ. ಸಲೀಂ ಬಹಳ ವರ್ಷದಿಂದ ಕಾಂಗ್ರೆಸ್ ನಲ್ಲಿದ್ದವರು.

ಎಲ್ಲವೂ ಸಿದ್ದರಾಮಯ್ಯನವರ ಕೈನಲ್ಲಿದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದವರು. ಅನೇಕ ಯೋಜನೆಗಳನ್ನ ಜಾರಿಗೆ ತಂದವರು ಕಡೆಗೆ ಚುನಾವಣೆಯಲ್ಲಿ ಸೋತರು. ಭಾಗ್ಯಗಳ ಹೆಸರೇಳಿ ದುರುಪಯೋಗ ಮಾಡಿಕೊಂಡರೆ ವಿನಃ. ಜನರುಗೆ ಯಾವ ಭಾಗ್ಯವೂ ಸಿಗಲಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಮುಳುಗುತ್ತಿರೋ ಹಡಗು. ಡಿಕೆಶಿ, ಸಿದ್ದರಾಮಯ್ಯ ಇಬ್ಬರು ಪ್ರಚಾರ ಮಾಡ್ತಿದ್ದಾರೆ. ಪಂಜಾಬ್ ನಲ್ಲೊಬ್ಬ ಸಿದ್ದು, ರಾಜ್ಯದಲ್ಲೊಬ್ಬ ಸಿದ್ದು ಇದ್ದಾರೆ. ಇಬ್ಬರು ಸಿದ್ದುಗಳ ಜಟಾಪಟಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!