Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CWC 2023 India vs Australia: ಭಾರತಕ್ಕೆ ಬಿಗ್ ಶಾಕ್ : ಕೇವಲ 2 ರನ್ ಗೆ 3 ಡಕ್ ಔಟ್

Facebook
Twitter
Telegram
WhatsApp

 

ಸುದ್ದಿಒನ್ :  ICC ಕ್ರಿಕೆಟ್ ವಿಶ್ವಕಪ್ 2023- ಭಾರತ vs ಆಸ್ಟ್ರೇಲಿಯಾ, 5 ನೇ ಪಂದ್ಯದ live updates

200 ರನ್ ಗಳ ಅಲ್ಪ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತಕ್ಕೆ ಆರಂಭದಲ್ಲೇ ತೀವ್ರ ಆಘಾತ ಎದುರಾಗಿದೆ. ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಸತತ ಕ್ರಮಾಂಕದಲ್ಲಿ ಪೆವಿಲಿಯನ್ ಸೇರಿದರು. ಈ ಮೂವರೂ ಕೂಡ  ಡಕೌಟ್ ಆಗಿರುವುದು ಗಮನಾರ್ಹ. ಕಿಶನ್ ಅವರನ್ನು ಸ್ಟಾರ್ಕ್ ಔಟ್ ಮಾಡಿದರೆ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಹ್ಯಾಜಲ್ ವುಡ್ ಬೌಲಿಂಗ್ ನಲ್ಲಿ ಔಟಾದರು. ಪ್ರಸ್ತುತ 7 ಓವರ್‌ಗಳು ಮುಕ್ತಾಯವಾಗಿದ್ದು 20 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಆಟವಾಡುತ್ತಿದ್ದಾರೆ.

ಭಾರತದ ಮೊತ್ತ 2 ರನ್ ಗಳಿರುವಾಗ ಮೂರು ವಿಕೆಟ್ ಕಳೆದುಕೊಂಡಿದ್ದು ತೀವ್ರ ಆಘಾತವಾಗಿದೆ. ಗಳಿಸಿದ ಎರಡೂ ರನ್ ಗಳು ವೈಡ್ ನಿಂದ ಬಂದ ಎಕ್ಟ್ರಾ ರನ್ ಗಳಾಗಿವೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ಭಾರತದ ಬೌಲರ್‌ಗಳ ದಾಳಿಗೆ 199 ರನ್‌ಗಳಿಗೆ ಆಲೌಟ್ ಆದರು. ಭಾರತದ ಬೌಲರ್‌ಗಳಲ್ಲಿ ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದರು.ಬುಮ್ರಾ ಮತ್ತು ಕುಲ್ದೀಪ್ ತಲಾ ಎರಡು ವಿಕೆಟ್ ಪಡೆದರು. ಇವರಿಬ್ಬರ ಜೊತೆಗೆ ಸಿರಾಜ್, ಅಶ್ವಿನ್ ಮತ್ತು ಹಾರ್ದಿಕ್ ತಲಾ ಒಂದು ವಿಕೆಟ್ ಪಡೆದರು. ಸ್ಟೀವ್ ಸ್ಮಿತ್ (46) ಆಸೀಸ್ ಬ್ಯಾಟ್ಸ್‌ಮನ್‌ಗಳಲ್ಲಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!