Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶುದ್ದ ಗಾಳಿಯ ಊರು ಎಂಬ ಪಟ್ಟ ಪಡೆದಿದೆ ಶಾಸಕ ಯತ್ನಾಳ್ ಜಿಲ್ಲೆ..!

Facebook
Twitter
Telegram
WhatsApp

 

ವಿಜಯಪುರ: ಜಿಲ್ಲೆಯನ್ನು ಹೆಚ್ಚಾಗಿ, ಧೂಳಿನ ನಗರ, ಬರಗಾಲದ ನಗರ ಎಂದೆಲ್ಲಾ ಹೆಸರು ಇದೆ. ಜನ ಕೆಲಸಕ್ಕಾಗಿ ಬೇರೆ ಕಡೆಗೆ ಹೋಗುತ್ತಿದ್ದಾರೆ. ಇಂಥ ನಗರ ಇದೀಗ ಶುದ್ಧ ಗಾಳಿಯ ನಗರವೆಂದು ಹೆಸರು ಬಂದಿದೆ. ಶುದ್ಧ ಗಾಳಿ ಇರುವ ನಗರದ ಪಟ್ಟಿಯಲ್ಲಿ ವಿಜಯಪುರ ಸ್ಥಾನ ಪಡೆದಿದೆ. ಕ್ಲೈಮೆಟ್ ಟ್ರೆಂಡ್ಸ್, ರೆಸ್ಪೈರರ್ ಲಿವಿಂಗ್ ಸೈನ್ಸ್ ಹಾಗೂ ರೆಸ್ಪೈರರ್ ವರದಿಯಲ್ಲಿ ಶುದ್ಧ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ದೇಶದಲ್ಲಿ ವಿಜಯಪುರ ನಗರಕ್ಕೆ 6ನೇ ಸ್ಥಾನ ಪಡೆದಿದೆ.

ಈ ಬಗ್ಗೆ ಮಾತನಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಹಿಂದೆ ವಿಜಯಪುರವನ್ನು ಧೂಳಾಪುರ ಎನ್ನಲಾಗುತ್ತಿತ್ತು. ವಿವಿಧ ಅಭಿವೃದ್ಧಿಯಿಂದ ಇದೀಗ ವಿಜಯಪುರ ಅಭಿವೃದ್ಧಿ ನಗರವಾಗಿದೆ. ನಗರದಲ್ಲಿನ ಧೂಳಿನ ಪರಿಸ್ಥಿತಿಯಿಂದ ಜನ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಈಗ ಜನರ ಕಾಯಿಲೆಗಳು ದೂರವಾಗಿವೆ. ಈಗ ಆರೋಗ್ಯವಂತ ನಗರವಾಗಿದೆ ಎಂದಿದ್ದಾರೆ.

ಇನ್ನು ಶಾಸಕರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಸ್ತೆಗಳೆಲ್ಲಾ ಅಭಿವೃದ್ಧಿ ಹೊಂದಿವೆ, ಎಲ್ಲೆಂದರಲ್ಲಿ ಬೀಳುತ್ತಿದ್ದ ಕಸಕ್ಕೆ ಮುಕ್ತಿ ಸಿಕ್ಕಿದೆ. ಮಾಲಿನ್ಯವೂ ಮಾಯವಾಗಿದೆ. ಹೀಗಾಗಿಯೇ ವಿಜಯಪುರದಲ್ಲಿ ಶುದ್ಧಗಾಳಿ ಸಿಗುತ್ತಿದೆ. ಈ ಬೆನ್ನಲ್ಲೇ ಶುದ್ಧಗಾಳಿಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!