Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾ ಗೆಲ್ಲುತ್ತಾರೆ, ಟಿಕೆಟ್ ನೀಡಿ ಎಂದ ಕೆಸಿ ನಾರಾಯಣಗೌಡ

Facebook
Twitter
Telegram
WhatsApp

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆಗೆ ನುಗ್ಗುತ್ತಿದೆ. ಆದರೆ ಎಷ್ಟು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಜೆಪಿ ಬಿಟ್ಟುಕೊಡಲಿದೆ ಎಂಬುದು ಮಾತ್ರ ಇನ್ನು ತೀರ್ಮಾನವಾಗಿಲ್ಲ. ಇದರ ಮಧ್ಯೆ ಹೆಚ್ಚು ಚರ್ಚೆಗೆ ಗ್ರಾಸವಾಗಿರುವುದು ಮಂಡ್ಯ ಕ್ಷೇತ್ರ.

ಕಳೆದ ಬಾರಿಯ ಮಂಡ್ಯ ವಿಧಾನಸಭಾ ಕ್ಷೇತ್ರದ ಚುನಾವಣೆ ಬಾರಿ ಜಿದ್ದಾಜಿದ್ದಿನ ಚುನಾವಣೆಯಾಗಿ ಮಾರ್ಪಟ್ಟಿತ್ತು. ಸುಮಲತಾ ವಿರುದ್ಧ ನಿಖಿಲ್ ಏನೇ ತಂತ್ರ ಮಾಡಿದರು ಗೆದ್ದಿದ್ದು ಮಾತ್ರ ಅಂಬರೀಶ್ ಅಭಿಮಾನ. ಈ ಬಾರಿ ಸುಮಲತಾ ಸ್ಪರ್ಧೆ ಕೂಡ ಅತಂತ್ರವಾಗುವ ಸಾಧ್ಯತೆ ಇದೆ. ಜೆಡಿಎಸ್ ಮಂಡ್ಯ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ. ಇತ್ತ ಸುಮಲತಾ ಬೇರೆ ಸ್ವತಂತ್ರ ಅಭ್ಯರ್ಥಿಯಾಗಿದ್ರು. ಆದ್ರೆ ಇತ್ತಿಚೆಗೆ ಬಿಜೆಪಿ ಬೇರೆ ಸೇರಿದ್ದಾರೆ. ಮೈತ್ರಿಯಲ್ಲಿ ಒಂದು ವೇಳೆ ಮಂಡ್ಯ ಕ್ಷೇತ್ರ ಬಿಟ್ಟುಕೊಡಬೇಕಾಗಿ ಬಂದರೆ, ಸುಮಲತಾ‌ ಮುಂದಿನ ನಿರ್ಧಾರ ಏನು ಮಾಡ್ತಾರೆ ಅನ್ನೋ ಕುತೂಹಲವಿದೆ.

ಇದರ‌ ನಡುವೆ ಕೆಸಿ ನಾರಾಯಣಗೌಡ ಸುಮಲತಾ ಅವರಿಗೇನೆ ಬೆಂಬಲ ನೀಡಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪ್ರಭಾವ ಇದ್ದಿದ್ದರೆ ಕಳೆದ ಬಾರಿಯೇ ಗೆಲ್ಲುತ್ತಿದ್ದರು. ಆದರೆ ಅವರು ಸೋತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಜನ ಶಾಸಕರು ಇದ್ದರು. ಸಂಸದೆ ಸುಮಲತಾ‌ ಪಕ್ಷಕ್ಕೆ ಸಹಕಾರ ನೀಡಿದ್ದಾರೆ. ಹೀಗಾಗಿ ಈ ಬಾರಿ ಸುಮಲತಾಗೆ ಟಿಕೆಟ್ ನೀಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!