Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 13 ರಂದು ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.12 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಅಕ್ಟೋಬರ್ 13 ರಂದು ಏರ್ಪಡಿಸಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ
ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

ದಾವಣಗೆರೆಯಲ್ಲಿ :
ದಿನಾಂಕ: 13ನೇ ಅಕ್ಟೋಬರ್ 2023 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ
ದಿನಾಂಕ: 13ನೇ ಅಕ್ಟೋಬರ್ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ತುಮಕೂರಿನಲ್ಲಿ
ದಿನಾಂಕ: 13ನೇ ಅಕ್ಟೋಬರ್ 2023 (ಶುಕ್ರವಾರ)
ಟಿಎಚ್ ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಿಎಚ್ ರಸ್ತೆ, ಗುಬ್ಬಿ ಗೇಟ್, ತುಮಕೂರು
ಸಮಯ: ಸಂಜೆ 7:00 ಗಂಟೆಯಿಂದ 8:30ರ ವರೆಗೆ ತಪಾಸಣೆಗೆ ಲಭ್ಯರಿರುತ್ತಾರೆ.

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ:  ಸಂತೋಷ್ ಚೌಹಾಣ್ – 94496 96954,  75800 75866

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!