Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸಿಎಂ ಸುದ್ದಿಗೋಷ್ಠಿ ನಡುವೆ ಮೊಬೈಲ್ ನಲ್ಲಿ ಅಲರ್ಟ್ ಶಬ್ಧ : ಒಂದು ಕ್ಷಣ ಗೊಂದಲದಲ್ಲಿ ಡಿಕೆಶಿ

Facebook
Twitter
Telegram
WhatsApp

 

ಬೆಂಗಳೂರು: ಇಂದು ಎಲ್ಲರ ಮೊಬೈಲ್ ಗೂ ಅಲರ್ಟ್ ಮೆಸೇಜ್ ಬಂದಿದೆ. ಅದು ಏಕಕಾಲಕ್ಕೆ. ಕಳೆದ ಎರಡ್ಮೂರು ದಿನದ ಹಿಂದೆಯೇ ಈ ಬಗ್ಗೆ ಸರ್ಕಾರ ಎಚ್ಚರಿಕೆ ನೀಡಿತ್ತು. ಅದನ್ನು ಓದಿದವರಿಗೆ ಇಂದು ಶಾಕ್ ಅಂತ ಏನು ಅನ್ನಿಸಿಲ್ಲ. ಆದರೆ ಏಕಕಾಲಕ್ಕೆ ಮೆಸೇಜ್ ನಲ್ಲಿ ಅದರಲ್ಲೂ ಎಮರ್ಜೆನ್ಸಿ ಅಲರ್ಟ್ ಅಂತ ಬಂದಿದ್ದು ನೋಡಿ ಕೆಲವರು ಶಾಕ್ ಆಗಿದ್ದಾರೆ.

ಹೀಗೆ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಕಾಲಕ್ಕೆ‌ ಎಲ್ಲರ ಮೆಸೇಜ್ ನಲ್ಲೂ ಗುರ್ ಗುರ್ ಸೌಂಡ್ ಕೇಳಿಸಿದೆ. ಈ ಸೌಂಡ್ ಕೇಳಿ ಮಾತು ನಿಲ್ಲಿಸಿದ ಡಿಸಿಎಂ, ಒಂದು ಕ್ಷಣ ಎಲ್ಲರ ಮುಖವನ್ನು ನೋಡಿದ್ದಾರೆ. ಏನಾಗ್ತಿದೆ ಎಂಬ ಪ್ರಶ್ನೆಯನ್ನು ಕೇಳುವಂತೆ ಇತ್ತು. ಬಳಿಕ ಅಕ್ಕ ಪಕ್ಕ ಇದ್ದವರೇ ಇದು ಕೇಂದ್ರ ಸರ್ಕಾರದಿಂದ ಬಂದಂತ ಅಲರ್ಟಗ ಮೆಸೇಜ್ ಎಂದು ಹೇಳಿದ್ದಾರೆ. ಬಳಿಕ ಇರಲಿ ಇರಲಿ ಬಿಡಿ ನಮ್ಮನ್ನು, ನಿಮ್ಮನ್ನು ಅಲರ್ಟ್ ಮಾಡುತ್ತಿದ್ದಾರೆ ಎಂದು ಮಾತು ಮುಂದುವರೆಸಿದ್ದಾರೆ ಡಿಸಿಎಂ.

ಇನ್ನು ಸುನಾಮಿ, ಪ್ರವಾಹ, ಭೂಕಂಪದಂತ ತುರ್ತು ಸಮಯದಲ್ಲಿ ಜನರನ್ನು ಎಚ್ಚರಿಸುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದ್ದು, ಅದರ ಭಾಗವಾಗಿ ಇಂದು ಎಲ್ಲರ ಮೊಬೈಲ್ ಗಳಿಗೂ ನೋಟಿಫಿಕೇಷನ್ ಕಳುಹಿಸಲಾಗಿದೆ. ಮೊದಲಿಗೆ ಆ ಸಂದೇಶವನ್ನು ಇಂಗ್ಲಿಷ್ ನಲ್ಲಿ ಕಳುಹಿಸಿದ್ದು, ಬಳಿಕ ಕನ್ನಡದಲ್ಲಿಯೂ ಕಳುಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!