Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 15 ರಂದು ಉಚಿತ ಹೃದಯರೋಗ, ಕ್ಯಾನ್ಸರ್, ನೇತ್ರ ಹಾಗೂ ದಂತ ತಪಾಸಣಾ ಶಿಬಿರ

---Advertisement---

ಚಿತ್ರದುರ್ಗದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ
ಅಕ್ಟೋಬರ್ 15 ರಂದು ಉಚಿತ ಹೃದಯರೋಗ, ಕ್ಯಾನ್ಸರ್, ನೇತ್ರ ಹಾಗೂ ದಂತ ತಪಾಸಣಾ ಶಿಬಿರ

In Chitradurga Free Heart Disease, Cancer, Eye and Dental Checkup Camp on 15th October

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ) ಸೀಬಾರ-ಗುತ್ತಿನಾಡು  ಸಂಸ್ಥೆಯ ರಜತಮಹೋತ್ಸವದ ಅಂಗವಾಗಿ ಸಪ್ತಗಿರಿ ಆಸ್ಪತ್ರೆ, ಬೆಂಗಳೂರು ಹಾಗೂ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ,) ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್ ಹಾಗೂ ಸಾಮಾನ್ಯ ಖಾಯಿಲೆಗಳ ತಪಾಸಣಾ ಶಿಬಿರವನ್ನು ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು, ಚಿತ್ರದುರ್ಗ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ದಂತ ತಪಾಸಣಾ ಶಿಬಿರ ವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ, ಇದರ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ದೂರವಾಣಿ ಸಂಖ್ಯೆ:7259328861, 8073497461, 9740913797.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment