ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ
ಅಕ್ಟೋಬರ್ 15 ರಂದು ಉಚಿತ ಹೃದಯರೋಗ, ಕ್ಯಾನ್ಸರ್, ನೇತ್ರ ಹಾಗೂ ದಂತ ತಪಾಸಣಾ ಶಿಬಿರ
In Chitradurga Free Heart Disease, Cancer, Eye and Dental Checkup Camp on 15th October
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ) ಸೀಬಾರ-ಗುತ್ತಿನಾಡು ಸಂಸ್ಥೆಯ ರಜತಮಹೋತ್ಸವದ ಅಂಗವಾಗಿ ಸಪ್ತಗಿರಿ ಆಸ್ಪತ್ರೆ, ಬೆಂಗಳೂರು ಹಾಗೂ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ,) ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್ ಹಾಗೂ ಸಾಮಾನ್ಯ ಖಾಯಿಲೆಗಳ ತಪಾಸಣಾ ಶಿಬಿರವನ್ನು ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು, ಚಿತ್ರದುರ್ಗ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ದಂತ ತಪಾಸಣಾ ಶಿಬಿರ ವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ, ಇದರ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ದೂರವಾಣಿ ಸಂಖ್ಯೆ:7259328861, 8073497461, 9740913797.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್