Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಮಾಸ್ ಉಗ್ರರನ್ನ ದೇಶ ಪ್ರೇಮಿ ಎಂದ ಮಂಗಳೂರು ವ್ಯಕ್ತಿ : ಕ್ರಮಕ್ಕೆ ಆಗ್ರಹಿಸಿದ ಸಂಘಟನೆಗಳು

Facebook
Twitter
Telegram
WhatsApp

 

ಮಂಗಳೂರು: ಇಸ್ರೇಲ್ ನಲ್ಲಿ ಹಮಾಸ್ ಉಗ್ರರ ಅಟ್ಟಹಾಸ ಮಿತಿಮೀರಿದೆ. ಸಣ್ಣ ಸಣ್ಣ ಮಕ್ಕಳು ಎಂಬುದನ್ನು ನೋಡದೆ ಕತ್ತು ಹಿಸುಕಿ ಕೊಲ್ಲುತ್ತಿದ್ದಾರೆ. ಸಿಕ್ಕ ಸಿಕ್ಕ ಮಹಿಳೆಯರ ಜೊತೆಗೆ ಅಮಾನುಷವಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಉಗ್ರರಿಗೆ ಜಗತ್ತೆ ಇಡೀ ಶಾಪವಾಕುತ್ತಿರುವಾಗ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.

ಹಮಾಸ್ ಉಗ್ರರ ವಿಜಯಕ್ಕೆ ಎಲ್ಲರೂ ಪ್ರಾರ್ಥನೆ ಸಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡುವ ಮೂಲಕ ಹಮಾಸ್ ಉಗ್ರರನ್ನು ದೇಶಪ್ರೇಮಿಗಳು ಎಂದಿದ್ದಾನೆ. ಅದರಲ್ಲೂ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕವಾಗಿ ಪ್ರಾರ್ಥನೆ ಸಲ್ಲಿಸುವಂತೆ ಝಾಕೀರ್ ಕರೆ ನೀಡಿದ್ದಾನೆ.

ಸೋಷಿಯಲ್‌ ಮೀಡಿಯಾದಲ್ಲಿಯೇ ಈ ವಿಡಿಯೋ ಹರಿಬಿಡಲಾಗಿದೆ. ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಝಾಕೀರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಂಘಟನೆಗಳು ಸೇರಿದಂತೆ ಎಲ್ಲರೂ ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಒಂದು ವೇಳೆ ಬಂಧಿಸದೆ ಹೋದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಝಾಕೀರ್ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂದೇ ಗುರುತಿಸಿಕೊಂಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

RCB ಪ್ಲೇ ಆಫ್ ಹೋಗಬೇಕಾದರೆ ಆ 2 ಮ್ಯಾಚ್ ಗೆಲ್ಲಲೇಬೇಕು..!

    ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಜೀವ ಬಾಯಿಗೆ ಬರಿಸಿತ್ತು. ಇನ್ನು ಆರ್ಸಿಬಿ ಕಥೆ ಮುಗಿದಂತೆ ಈ ವರ್ಷ ನಮ್ಮ ಟೀಂ ಆಡಿನೇ ಇಲ್ಲ ಎಂದುಕೊಳ್ಳೋಣಾ ಅಂತ ಫ್ಯಾನ್ಸ್

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

error: Content is protected !!