Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧನಂಜಯ ನಿಧನ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್, 15 : ಮಡಿವಾಳ ಸಮುದಾಯದ ಮುಖಂಡರ ಹಾಗೂ ಆಟೋ ಚಾಲಕ ಧನಂಜಯ (45 ವರ್ಷ) ಅನಾರೋಗ್ಯದಿಂದ  ಇಂದು ಮಂಗಳೂರಿನ ಎನ್. ಎಪ್. ಪೈ. ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು
ಚಿಕಿತ್ಸೆ ಫಲಕಾರಿಯಾಗದೆ ಇಂದು(ಭಾನುವಾರ) ಮೃತಪಟ್ಟಿದ್ದಾರೆ.

ಪತ್ನಿ,  ಒಬ್ಬ ಗಂಡು, ಒಂದು ಒಂದು ಹೆಣ್ಣು ಮಗು ಸೇರಿದಂತೆ ಕುಟುಂಬ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ(ಸೋಮವಾರ) ಸ್ವಗ್ರಾಮವಾದ ಹನುಮಂತನಹಳ್ಳಿ ಜಮೀನಿನಲ್ಲಿ ನೆರವೇರಲಿದೆ ಎಂದು ಮೃತರ  ಸಹೋದರ ವಿಜಯ್ ಕುಮಾರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!