Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ವಿವಿಧ ಹೋಟೆಲ್, ಬೇಕರಿಗಳಿಗೆ ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆಯಿಂದ ಭೇಟಿ, ಪರಿಶೀಲನೆ

---Advertisement---

 

ಚಿತ್ರದುರ್ಗ, ಅ.18: ಚಿತ್ರದುರ್ಗ ನಗರದ ವಿವಿಧ ಹೋಟೆಲ್, ಬೇಕರಿಗಳಿಗೆ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆಯ ವತಿಯಿಂದ ಮಂಗಳವಾರ  ಭೇಟಿ ನೀಡಿ ಸ್ವಚ್ಛತೆಯ ಮಾಪನ (Hygiene Rating Audit)  ನಡೆಸಲಾಯಿತು.

ಬೆಂಗಳೂರಿನಿಂದ ಆಗಮಿಸಿದ ಅಪರ್ಣಭಟ್ ಅವರು Fostac ಮತ್ತು FSSAI License  ಪಡೆದಿರುವ ಕೆಲವು ಆಯ್ದ ಹೋಟೆಲ್‍ಗಳು ಮತ್ತು ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಂಕಿತಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ, ಆಹಾರ ಸುರಕ್ಷತಾಧಿಕಾರಿಗಳಾದ ತಿರುಮಲೇಶ್, ನಂದಿನಿ ಕಡಿ ಹಾಗೂ ಮಂಜುನಾಥ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...