Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಕಣಿವೆಮಾರಮ್ಮ ಹಾಗೂ ನಿಮಿಷಾಂಭದೇವಿಗೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.19  : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ನಾಡ ಹಬ್ಬ ದಸರಾ ನವರಾತ್ರಿ ಪ್ರಯುಕ್ತ ಗುರುವಾರ ಸ್ಕಂದ ಮಾತೆ ಅಲಂಕಾರ ಮಾಡಲಾಗಿತ್ತು.
ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಕಂಗೊಳಿಸುವಂತೆ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು.

ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿದರು.

—————————————————————————–


ಚಳ್ಳಕೆರೆ ರಸ್ತೆ ಸ್ವಾಮಿವಿವೇಕಾನಂದ ನಗರದಲ್ಲಿರುವ ನಿಮಿಷಾಂಭದೇವಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಗುರುವಾರ ಗೋಡಂಬಿ, ಬಾದಾಮಿಯಿಂದ ಅಲಂಕರಿಸಿ ಪೂಜಿಸಲಾಯಿತು.

ಹತ್ತು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಈ ದೇವಸ್ಥಾನದಲ್ಲಿ ಪ್ರತಿ ವರ್ಷವೂ ನವರಾತ್ರಿಯಲ್ಲಿ ವಿಶೇಷವಾಗಿ ಸಿಂಗರಿಸಿ ಪೂಜಿಸಲಾಗುತ್ತಿದೆ. ಅದರಂತೆ ಗುರುವಾರ ಗೋಡಂಬಿ, ಬಾದಾಮಿ ಹಾಗೂ ವಿವಿಧ ಬಗೆಯ ಪುಷ್ಪಗಳು, ಬೆಳ್ಳಿ ಆಭರಣಗಳಿಂದ ಅಲಂಕರಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!