Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭಾ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನಿಗೆ ಟಿಕೆಟ್ : ಶಾಸಕ ಮುನಿರತ್ನ ಹೇಳಿದ ಸೀಕ್ರೆಟ್ ಏನು..?

Facebook
Twitter
Telegram
WhatsApp

ಬೆಂಗಳೂರು: ಸದ್ಯಕ್ಕೆ ಬೆಳಗಾವಿ ರಾಜಕಾರಣದಲ್ಲಿ ಈಗಾಗಲೇ ಟಿಕೆಟ್ ಫೈಟ್ ಶುರುವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಎಲ್ಲವೂ ಸರಿ ಇಲ್ಲ ಎಂಬುದೇನೋ ಆಗಾಗ ಪ್ರೂವ್ ಆಗ್ತಾ ಇದೆ. ಇದೀಗ ಶಾಸಕ ಮುನಿರತ್ನ ಅವರು ಲೋಕಸಭಾ ಚುನಾವಣೆಯ ಸೀಕ್ರೆಟ್ ಒಂದನ್ನು ಹೇಳಿದ್ದಾರೆ.

‘ನನಗೆ ಗೊತ್ತಿರುವಂತೆ ಸತೀಶ್ ಜಾರಕಿಹೊಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಸತೀಶ್ ಜಾರಕಿಹೊಳಿ ಇಷ್ಟಯ ದಿನ ನಮ್ಮ ಬೆಳಗಾವಿ, ನಮ್ಮ ಭದ್ರಕೋಟೆ ಎಂದುಕೊಂಡಿದ್ದರು. ಅದೆಲ್ಲೋ ಒಂದು ಕಡೆ ಕೈತಪ್ಪಿ, ಅವರ ಕುಟುಂಬಕ್ಕೆ ಟಿಕೆಟ್ ಸಿಗುವುದು ಅನುಮಾನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಮಗನಿಗೆ ಲೋಕಸಭಾ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇದನ್ನ ನಾನು ಹೇಳ್ತಿಲ್ಲ. ಜನರೇ ಹೇಳಿತ್ತಿದ್ದಾರೆ. ಅವರೆಲ್ಲ 135 ಜನ ಒಂದೇ ಪಕ್ಷದಲ್ಲಿದ್ದಾರೆ’.

ಅಷ್ಟು ಜನ ಒಟ್ಟಿಗೆ ಹೋಗುತ್ತಿದ್ದಾರೆ ಎಂದರೆ ಎಷ್ಟು ಒಗ್ಗಟ್ಟಿದೆ ಎಂಬುದು ಗೊತ್ತಾಗುತ್ತೆ. ಆದರೆ ಸತೀಶ್ ಜಾರಕಿಹೊಳಿ ವೀಕ್ ಆಗುತ್ತಿದ್ದಾರೆ. ಬೆಳಗಾವಿಯಲ್ಲಿ ಅವರಿಗೆ ಇದ್ದ ವರ್ಚಸ್ಸು ಕಡಿಮೆ ಆಗ್ತಾ ಇದೆ. ಮುಂದೊಂದು ದಿನ ಮೂಲೆ ಗುಂಪಾಗಲಿದ್ದಾರೆ. ಸತೀಶ್ ಜಾರಕಿಹೊಳಿಯ ಭದ್ರಕೋಟೆಯ ಒಂದೊಂದೆ ಕಲ್ಲು ಬೀಳುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!