Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಅಕ್ಟೋಬರ್ 27 ರಂದು ಬೆನ್ನೆಲುಬು ಮತ್ತು ಮೂಳೆ ತಪಾಸಣೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.25 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಶಿಬಿರವನ್ನು ಅಕ್ಟೋಬರ್ 27 ರಂದು ಏರ್ಪಡಿಸಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ  ಮೂಳೆರೋಗ ತಜ್ಞರಾದ ಡಾ. ಸೋಮಶೇಖರ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಮಾಡುತ್ತಾರೆ.

ಬೆನ್ನೆಲುಬಿನ ಆಘಾತ, ಡಿಸ್ಕ್ ಸಮಸ್ಯೆಗಳು, ಸಿಯಾಟಿಕಾ, ಕುತ್ತಿಗೆ ನೋವು, ಬೆನ್ನು ನೋವು, ಸ್ಕೊಲಿಯೋಸಿಸ್ ಸೇರಿದಂತೆ ಇನ್ನಿತರೆ ಸಮಸ್ಯೆ ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

ಚಿತ್ರದುರ್ಗದಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಬೆಳಿಗ್ಗೆ 10 ರಿಂದ 12:00 ರವರೆಗೆ

ತುಮಕೂರಿನಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ) ಸಿದ್ದಗಂಗಾ ಡಯಗ್ನೊಸ್ಟಿಕ್‌ ಸೆಂಟರ್ ಪ್ರೈವೇಟ್ ಲಿಮಿಟೆಡ್, ತುಮಕೂರು, ಸಮಯ: ಮಧ್ಯಾನ್ಹ 2 :00 ಗಂಟೆಯಿಂದ ಸಂಜೆ 4:00 ರ ವರೆಗೆ ತಪಾಸಣೆಗೆ ಲಭ್ಯರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ:  ಸಂತೋಷ್ ಚೌಹಾಣ್ – 94496 96954,  75800 75866

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!