Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಬ್ಯಾಂಕ್ ಪರಿಕಲ್ಪನೆ ಹುಟ್ಟುಹಾಕಿದ್ದೆ ಕಾಂಗ್ರೆಸ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Facebook
Twitter
Telegram
WhatsApp

 

ಹಾನಗಲ್: ಪ್ರಜಾಪ್ರಭುತ್ವದಲ್ಲಿ ಮತಬ್ಯಾಂಕ ಪರಿಕಲ್ಪನೆಯೇ ತಪ್ಪು, ಮುಗ್ದ, ಹಿಂದುಳಿದ ಸಮುದಾಯಗಳ ಸಮಸ್ಯೆಗಳನ್ನು ಬಂಡವಾಳವಾಗಿಸಿಕೊಂಡು ಚುನಾವಣೆ ನಡೆಸುವ ಅವ್ಯವಸ್ಥೆಯನ್ನು ಕಾಂಗ್ರೆಸ್ ತಂದಿದೆ. ಇದರಿಂದಾಗಿ ಸಾಮಾಜಿಕ ಸಾಮರಸ್ಯ ಕದಡುತ್ತದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹೇಳಿದರು.

ಹಿಂದುಳಿದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಅವಕಾಶಗಳಿಂದ ವಂಚಿತವಾದ ಸಮುದಾಯಗಳನ್ನು ಹಾನಗಲ್ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ತರುವುದೇ ನನ್ನ ಗುರಿ ಎಂದು ಅವರು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮದ ದಾಳ ಉರುಳಿಸಿ ಮತ ಕೇಳುವ ಅವಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದೆ. ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸಮಾಜದ, ಸಮುದಾಯದ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ ಅವರಿಗೆ ಬೇಕಾಗಿರುವುದು ಸಮುದಾಯಗಳಿಂದ ಮತ ಹಾಕಿಸಿಕೊಂಡು ಅಧಿಕಾರ ಅನುಭವಿಸುವುದು ಎಂದು ಅವರು ಟೀಕಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!