Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿ ಯಾರಿಗೆಲ್ಲಾ ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ : ಇಲ್ಲಿದೆ‌ ಮಾಹಿತಿ

Facebook
Twitter
Telegram
WhatsApp

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕನ್ನಡ‌ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡದ ಆಯ್ಕೆ ಸಮಿತಿಯಲ್ಲಿ, ಸಾಧಕರ ಹೆಸರನ್ನು ಘೋಷಣೆ ಮಾಡಲಾಗಿದೆ.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರೇ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಣೆ ಮಾಡಿದ್ದಾರೆ. 2023ನರೆ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಸಾಧಕರು ಈ ಕೆಳಕಂಡಂತಿದೆ. ಚಲನಚಿತ್ರ, ರಂಗಭೂಮಿ, ನೃತ್ಯ, ಶಿಲ್ಪಕಲೆ, ಯಕ್ಷಗಾನ, ಜಾನಪದ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. 13 ಮಹಿಳೆಯರು ಮತ್ತು 54 ಪುರುಷರು ಮತ್ತು ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಹಿರಿಯ ನಟ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್, ಡಾ. ನಯನ ಎಸ್ ಮೊರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹ್ಮದ್, ಬಾಳೇಶ್ ಭಜಂತ್ರಿ, ಚಿದಂಬರ ರಾವ್ ಬಂಬೆ – ಶಿವಮೊಗ್ಗ, ಪಿ ಗಂಗಾಧರ ಸ್ವಾಮಿ – ಮೈಸೂರು, ಹೆಚ್ ಬಿ ಸರೋಜಮ್ಮ – ಧಾರವಾಡ, ತಯ್ಯಬಖಾನ್ ಎಂ ಇನಾಮದಾರ – ಬಾಗಲಕೋಟೆ, ಡಾ. ವಿಶ್ವನಾಥ್ ವಂಶಾಕೃತ ಮಠ – ಬಾಗಲಕೋಟೆ, ಪಿ ತಿಪ್ಪೇಸ್ವಾಮಿ – ಚಿತ್ರದುರ್ಗ, ಟಿ.ಶಿವಶಂಕರ್- ದಾವಣಗೆರೆ, ಕಾಳಪ್ಪ ವಿಶ್ವಕರ್ಮ- ರಾಯಚೂರು, ಮಾರ್ಥಾ ಜಾಕಿಮೋವಿಚ್- ಬೆಂಗಳೂರು, ಪಿ.ಗೌರಯ್ಯ- ಮೈಸೂರು, ಅರ್ಗೋಡ್ ಮೋಹನದಾಸ್ ಶೆಣೈ – ಉಡುಪಿ, ಕೆ.ಲೀಲಾವತಿ ಬೈಪಾಡಿತ್ತಾಯ – ದಕ್ಷಿಣ ಕನ್ನಡ, ಕೇಶವಪ್ಪ ಶಿಳ್ಳಿಕ್ಯಾತರ – ಕೊಪ್ಪಳ, ದಳವಾಯಿ ಸಿದ್ದಪ್ಪ – ವಿಜಯನಗರ, ಹುಸೇನಾಬಿ, ಬುಡೆನ್ ಸಾಬ್ ಸಿದ್ದಿ – ಉತ್ತರ ಕನ್ನಡ, ಶಿವಂಗಿ ಶಣ್ಮರಿ – ದಾವಣಗೆರೆ, ಮಹದೇವು – ಮೈಸೂರು, ನರಸಪ್ಪಾ – ಬೀದರ್, ಶಕುಂತಲಾ ದೇವಲಾನಾಯಕ – ಕಲಬುರಗಿ, ಶಂಭು ಬಳಿಗಾರ – ಗದಗ, ವಿಭೂತಿ ಗುಂಡಪ್ಪ – ಕೊಪ್ಪಳ, ಚೌಡಮ್ಮ – ಚಿಕ್ಕಮಗಳೂರು ಇವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!