Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಸೆರೆ ಹಿಡಿದ ಚಿರತೆ ಗುಂಡೇಟಿನಿಂದ ಸಾವು : ಅರಣ್ಯ ಕಾಯ್ದೆಯಲ್ಲಿ ಇದಕ್ಕೆ ಅನುಮತಿ ಇದ್ಯಾ..?

Facebook
Twitter
Telegram
WhatsApp

 

ಬೆಂಗಳೂರು: ಸತತ ಮೂರು ದಿನಗಳಿಂದ ಜನರನ್ನು ಆತಂಕಕ್ಕೆ ಈಡು ಮಾಡಿದ್ದ ಚಿರತೆ ಗುಂಡೇಟಿಂದ ಸಾವನ್ನಪ್ಪಿದೆ. ಕೂಡ್ಲು ಗೇಟ್ ಬಳಿಯ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಚಿರತೆ ಸೆರೆಯಾಗಿತ್ತು. ಗುಂಡೇಟಿನಿಂದ ಸಾವನ್ನಪ್ಪಿದೆ ಎಂಬುದು ಖಚಿತವಾಗಿದೆ.

ಕಳೆದ ಐದು ದಿನದಿಂದ ಕೂಡ್ಲು ಗೇಟ್ ಬಳಿ ಓಡಾಡುತ್ತಿದ್ದ ಚಿರತೆ ಸಾವನ್ನಪ್ಪಿದೆ. ಗುಂಡೇಟು ತಗುಲಿದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಯಿತು. ಗಾಯಗೊಂಡ ಚಿರತೆಗೆ ಚಿಕಿತ್ಸೆ ನೀಡಿದರೂ ಅದು ಫಲಕಾರಿಯಾಗಲಿಲ್ಲ ಎಂದು ಸಿಸಿಎಫ್ ಅಧಿಕಾರಿ ಲಿಂಗರಾಜು ಸ್ಪಷ್ಟಪಡಿಸಿದ್ದಾರೆ.

ಗುಂಡು ಹೊಡೆದ ಕಾರಣಕ್ಕೆ ಚಿರತೆ ಸಾವನ್ನಪ್ಪಿದೆ. ಈ ಸಂಬಂಧ ಅರಣ್ಯ ಕಾಯ್ದೆಯಲ್ಲಿ ಇರುವ ಮಾಹಿತಿ ಬಗ್ಗೆ ಮಾತನಾಡಿರುವ ಅಧಿಕಾರಿ ಲಿಂಗರಾಜು, ಚಿರತೆ ಹಿಡಿಯುವುದು ಕಷ್ಟವಾದಾಗ ಮೇಲಾಧಿಕಾರಿಗಳಿಂದಾನೇ ಅನುಮತಿ ಪಡೆದಿದ್ದೇವೆ. ಸಿಬ್ಬಂದಿಗಳ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದಾಗ ಗುಂಡು ಹಾರಿಸಲು ಅರಣ್ಯ ಕಾಯ್ದೆಯಲ್ಲಿ ಅನುಮತಿ ಇದೆ. ಗುಂಡು ಹಾರಿಸಲು ನಾವೂ ಅನುಮತಿ ಪಡೆದಿದ್ದೆವು ಎಂದಿದ್ದಾರೆ. ಚಿರತೆಯನ್ನು ಹಿಡಿಯುವುದಕ್ಕೆ ಗುಂಡು ಹಾರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!