Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ : ಇಂದಿನಿಂದ ನವಂಬರ್ 15ರ ತನಕ ದರ್ಶನ ಭಾಗ್ಯ

Facebook
Twitter
Telegram
WhatsApp

 

ಹಾಸನ: ವರ್ಷಕ್ಕೆ ಒಂದೇ ಬಾರಿ ತೆರೆಯುವ ದೇವಸ್ಥಾನವೆಂದರೆ ಹಾಸನಾಂಬೆಯ ದೇವಸ್ಥಾನ. ವರ್ಷವಿಡಿ ದೇವಸ್ಥಾನದ ಬಾಗಿಲು ಹಾಕಿರಲಾಗುತ್ತದೆ. ವರ್ಷಕ್ಕೆ‌ ಒಮ್ಮೆ ದೇವಸ್ಥಾನದ ಬಾಗಿಲು ತೆರೆದರೆ ಹಚ್ಚಿದ್ದ ದೀಪ ಹಾಗೇ ಉರಿಯುತ್ತಾ ಇರುತ್ತದೆ. ಇದು ಹಾಸನಾಂಬೆಯ ಪವಾಡವೇ ಸರಿ. ಇಂದಿನಿಂದ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ.

ನವೆಂಬರ್ 15ರ ತನಕ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರಾದಾಯದಂತೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಬಳಿಕ ಬನ್ನಿಮರಕ್ಕೆ ಪೂಜೆ ನೆರವೇರಿಸಲಾಗಿದೆ. ಭಕ್ತರಿಗೆ ಎರಡು ದಿನಗಳ ಕಾಲ ದರ್ಶನಕ್ಕೆ‌ ಅವಕಾಶ ಇರುವುದಿಲ್ಲ. ಇಂದು ಮತ್ತು ಕೊನೆಯ ದಿನ ಅವಕಾಶ ನಿಷಿದ್ಧ.

ಹಾಸನಾಂಬೆಯ ದೇವಸ್ಥಾನ ವಾಡವೇ ಸರಿ. ಹಚ್ಚಿದ ದೀಪ ಆರುವುದಿಲ್ಲ, ಹಾಕಿದ ಹೂ ಬಾಡುವುದಿಲ್ಲ, ಪ್ರಸಾದ ಕೂಡ ಹಾಳಾಗಿರುವುದಿಲ್ಲ. ಅದು ಒಂದು ವರ್ಷದ ಹಿಂದೆ ಇದೆಲ್ಲವನ್ನು ಇಟ್ಟು, ಪೂಜೆಯ ಬಳಿಕ ಬಾಗಿಲು ಹಾಕಲಾಗಿರುತ್ತದೆ. ಇದೆಲ್ಲವೂ ಸಾಕಷ್ಟು ಕುತೂಹಲವನ್ನೇ ಮೂಡಿಸುತ್ತದೆ. ಇದೆಲ್ಲ ತಾಯಿಯ ಪವಾಡವೇ ಸರಿ. ಹೀಗಾಗಿ ರಾಜ್ಯಾದ್ಯಂತ ಲಕ್ಷಾಂತರ ಭಕ್ತರು ಬಂದು ತಾಯಿಯ ದರ್ಶನ ಪಡೆಯುತ್ತಾರೆ. ಹದಿನಾಲ್ಕು ದಿನಗಳ ಕಾಲ ತಾಯಿಯ ದೇವಸ್ಥಾನದ ಬಾಗಿಲು ತೆರೆದಿರುತ್ತದೆ. ಭಕ್ತರು ದರ್ಶನ ಪಡೆದು ಪುನೀತರಾಗಬಹುದು. ಬಳಿಕ ಕೊನೆಯ ದಿನ ಅಂದರೆ ನವೆಂಬರ್ 15ರಂದು ಪೂಜಾ ವಿಧಿ ವಿಧಾನ ಮುಗಿಸಿ, ಬಾಗಿಲು ಹಾಕಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!